ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಸದಾನಂದಗೌಡ..! ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಟಿಕೆಟ್..?

ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಸದಾನಂದಗೌಡ..! ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಟಿಕೆಟ್..?

Published : Nov 10, 2023, 12:37 PM IST

‘ಸದಾನಂದಗೌಡರಿಗೆ ಕೇಂದ್ರ ಸೂಚನೆ ಕೊಟ್ಟಿದೆ’
‘ಸದಾನಂದಗೌಡ ಈ ಬಾರಿ ಚುನಾವಣೆಗೆ ನಿಲ್ಲಲ್ಲ’
‘ನೇರವಾಗಿ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ ’
ಸದಾನಂದಗೌಡ ನಿವೃತ್ತಿ ಬಗ್ಗೆ ಬಿಎಸ್‌ವೈ ಹೇಳಿಕೆ

ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದಗೌಡ(DV Sadanand Gowda) ನಿವೃತ್ತಿ(Retire) ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಅನುಭವಿಸಿದ್ದೇನೆ ಇಷ್ಟು ಸಾಕು ಎಂದು ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಮೂವತ್ತು ವರ್ಷದಿಂದ ಪಕ್ಷದ ಎಲ್ಲಾ ಸ್ಥಾನಮಾನ ನೋಡಿದ್ದೇನೆ. ಪಕ್ಷದಲ್ಲಿ ಎಲ್ಲಾ ಅಧಿಕಾರವನ್ನ ಅನುಭವಿಸಿದ್ದೇನೆ ಎಂದು ಡಿವಿಎಸ್ ಹೇಳಿದ್ದಾರೆ. ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಇತ್ತೀಚೆಗೆ ಹೈಕಮಾಂಡ್ ಭೇಟಿ ಮಾಡಿದ್ದರು. ಬುಲಾವ್ ನೀಡಿ ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ಹೈಕಮಾಂಡ್(BJP), ಜೆ.ಪಿ ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ನಿವೃತ್ತಿ ಘೋಷಣೆ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಅಖಾಡಕ್ಕಳಿತಾ ಬಿಜೆಪಿ ಹೈಕಮಾಂಡ್? ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಬಿಜೆಪಿ ಟಿಕೆಟ್..? ಎಂಬ ಪ್ರಶ್ನೆ ಇದೀಗ ಕಾಡ ತೊಡಗಿದೆ.

ಇದನ್ನೂ ವೀಕ್ಷಿಸಿ:  ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?