ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಸದಾನಂದಗೌಡ..! ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಟಿಕೆಟ್..?

ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಸದಾನಂದಗೌಡ..! ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಟಿಕೆಟ್..?

Published : Nov 10, 2023, 12:37 PM IST

‘ಸದಾನಂದಗೌಡರಿಗೆ ಕೇಂದ್ರ ಸೂಚನೆ ಕೊಟ್ಟಿದೆ’
‘ಸದಾನಂದಗೌಡ ಈ ಬಾರಿ ಚುನಾವಣೆಗೆ ನಿಲ್ಲಲ್ಲ’
‘ನೇರವಾಗಿ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ ’
ಸದಾನಂದಗೌಡ ನಿವೃತ್ತಿ ಬಗ್ಗೆ ಬಿಎಸ್‌ವೈ ಹೇಳಿಕೆ

ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದಗೌಡ(DV Sadanand Gowda) ನಿವೃತ್ತಿ(Retire) ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಅನುಭವಿಸಿದ್ದೇನೆ ಇಷ್ಟು ಸಾಕು ಎಂದು ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಮೂವತ್ತು ವರ್ಷದಿಂದ ಪಕ್ಷದ ಎಲ್ಲಾ ಸ್ಥಾನಮಾನ ನೋಡಿದ್ದೇನೆ. ಪಕ್ಷದಲ್ಲಿ ಎಲ್ಲಾ ಅಧಿಕಾರವನ್ನ ಅನುಭವಿಸಿದ್ದೇನೆ ಎಂದು ಡಿವಿಎಸ್ ಹೇಳಿದ್ದಾರೆ. ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಇತ್ತೀಚೆಗೆ ಹೈಕಮಾಂಡ್ ಭೇಟಿ ಮಾಡಿದ್ದರು. ಬುಲಾವ್ ನೀಡಿ ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ಹೈಕಮಾಂಡ್(BJP), ಜೆ.ಪಿ ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ನಿವೃತ್ತಿ ಘೋಷಣೆ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಅಖಾಡಕ್ಕಳಿತಾ ಬಿಜೆಪಿ ಹೈಕಮಾಂಡ್? ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಬಿಜೆಪಿ ಟಿಕೆಟ್..? ಎಂಬ ಪ್ರಶ್ನೆ ಇದೀಗ ಕಾಡ ತೊಡಗಿದೆ.

ಇದನ್ನೂ ವೀಕ್ಷಿಸಿ:  ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?