ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಸದಾನಂದಗೌಡ..! ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಟಿಕೆಟ್..?

ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಸದಾನಂದಗೌಡ..! ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಟಿಕೆಟ್..?

Published : Nov 10, 2023, 12:37 PM IST

‘ಸದಾನಂದಗೌಡರಿಗೆ ಕೇಂದ್ರ ಸೂಚನೆ ಕೊಟ್ಟಿದೆ’
‘ಸದಾನಂದಗೌಡ ಈ ಬಾರಿ ಚುನಾವಣೆಗೆ ನಿಲ್ಲಲ್ಲ’
‘ನೇರವಾಗಿ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ ’
ಸದಾನಂದಗೌಡ ನಿವೃತ್ತಿ ಬಗ್ಗೆ ಬಿಎಸ್‌ವೈ ಹೇಳಿಕೆ

ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದಗೌಡ(DV Sadanand Gowda) ನಿವೃತ್ತಿ(Retire) ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಅನುಭವಿಸಿದ್ದೇನೆ ಇಷ್ಟು ಸಾಕು ಎಂದು ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಮೂವತ್ತು ವರ್ಷದಿಂದ ಪಕ್ಷದ ಎಲ್ಲಾ ಸ್ಥಾನಮಾನ ನೋಡಿದ್ದೇನೆ. ಪಕ್ಷದಲ್ಲಿ ಎಲ್ಲಾ ಅಧಿಕಾರವನ್ನ ಅನುಭವಿಸಿದ್ದೇನೆ ಎಂದು ಡಿವಿಎಸ್ ಹೇಳಿದ್ದಾರೆ. ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಇತ್ತೀಚೆಗೆ ಹೈಕಮಾಂಡ್ ಭೇಟಿ ಮಾಡಿದ್ದರು. ಬುಲಾವ್ ನೀಡಿ ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ಹೈಕಮಾಂಡ್(BJP), ಜೆ.ಪಿ ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ನಿವೃತ್ತಿ ಘೋಷಣೆ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಅಖಾಡಕ್ಕಳಿತಾ ಬಿಜೆಪಿ ಹೈಕಮಾಂಡ್? ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಬಿಜೆಪಿ ಟಿಕೆಟ್..? ಎಂಬ ಪ್ರಶ್ನೆ ಇದೀಗ ಕಾಡ ತೊಡಗಿದೆ.

ಇದನ್ನೂ ವೀಕ್ಷಿಸಿ:  ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?