ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ: ಡಿ.ವಿ. ಸದಾನಂದ ಗೌಡ

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ: ಡಿ.ವಿ. ಸದಾನಂದ ಗೌಡ

Published : Dec 03, 2023, 12:19 PM ISTUpdated : Dec 03, 2023, 12:21 PM IST

ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿರುವುದು. ಲೋಕಸಭಾ ಚುನಾವಣೆ ಮೇಲೆ ಈ ರಾಜ್ಯಗಳ ಫಲಿತಾಂಶ ಬೀರುತ್ತದೆ ಎಂದು ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ(Chhattisgarh) ನಾವು ಖಂಡಿತಾ ಗೆಲ್ಲುತ್ತೇವೆ. ಅಲ್ಲಿ ನಕ್ಸಲೈಟ್ಸ್‌ ನಿರ್ಣಾಮ ಮಾಡಲು ನಮ್ಮ ಕೇಂದ್ರ ಸರ್ಕಾರ ತೆಗೆದುಕೊಂಡ ನಿಲುವು ಜನರಿಗೆ ಇಷ್ಟವಾಗಿದೆ. ಇದೀಗ ಅವರು ಸ್ವತಂತ್ರವಾಗಿ ಹೊರಬಂದು ಕೆಲಸವನ್ನು ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆಗೆ ಹೆಚ್ಚು ಒತ್ತನ್ನು ನೀಡಿದ್ದೇವೆ. ಇದರಿಂದ ಜನ ಭಾರೀ ಸಂತೋಷಗೊಂಡಿದ್ದಾರೆ ಎಂದು ಡಿ.ವಿ. ಸದಾನಂದ ಗೌಡ(D. V. Sadananda Gowda) ಹೇಳಿದ್ದಾರೆ. ನಮ್ಮ ಆಂತರಿಕ ಕಚ್ಚಾಟ, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿನ ಭಿನ್ನಾಭಿಪ್ರಾಯದಿಂದ ನಾವು ಕರ್ನಾಟಕದಲ್ಲಿ(karnataka) ಸೋತಿದ್ದೇವೆ. ಕರ್ನಾಟಕದಲ್ಲಿ ಆದ ವ್ಯತ್ಯಾಸವನ್ನು ಕೇಂದ್ರ ನಾಯಕರು ಒಪ್ಪಿಕೊಂಡು, ಇದನ್ನು ಎಲ್ಲಾ ಕಡೆ ಅನುಷ್ಠಾನ ಮಾಡಿದ್ದಾರೆ. ಹಾಗಾಗಿ ನಮಗೆ ಗೆಲುವ ದೊರೆಯಲಿದೆ. ಈ ಬಾರೀ ಕಾಂಗ್ರೆಸ್‌ ಮೈನಾರಿಟಿ ಓಟ್ಸ್‌ ಪಡೆಯುವಲ್ಲಿ ಸಕ್ಸಸ್‌ ಆಗಿದೆ. ಹಾಗಾಗಿ ಅವರು ಅಲ್ಲಿ ಗೆದ್ದಿದ್ದಾರೆ ಎಂದು ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more