ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ: ಡಿ.ವಿ. ಸದಾನಂದ ಗೌಡ

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ: ಡಿ.ವಿ. ಸದಾನಂದ ಗೌಡ

Published : Dec 03, 2023, 12:19 PM ISTUpdated : Dec 03, 2023, 12:21 PM IST

ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿರುವುದು. ಲೋಕಸಭಾ ಚುನಾವಣೆ ಮೇಲೆ ಈ ರಾಜ್ಯಗಳ ಫಲಿತಾಂಶ ಬೀರುತ್ತದೆ ಎಂದು ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ(Chhattisgarh) ನಾವು ಖಂಡಿತಾ ಗೆಲ್ಲುತ್ತೇವೆ. ಅಲ್ಲಿ ನಕ್ಸಲೈಟ್ಸ್‌ ನಿರ್ಣಾಮ ಮಾಡಲು ನಮ್ಮ ಕೇಂದ್ರ ಸರ್ಕಾರ ತೆಗೆದುಕೊಂಡ ನಿಲುವು ಜನರಿಗೆ ಇಷ್ಟವಾಗಿದೆ. ಇದೀಗ ಅವರು ಸ್ವತಂತ್ರವಾಗಿ ಹೊರಬಂದು ಕೆಲಸವನ್ನು ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆಗೆ ಹೆಚ್ಚು ಒತ್ತನ್ನು ನೀಡಿದ್ದೇವೆ. ಇದರಿಂದ ಜನ ಭಾರೀ ಸಂತೋಷಗೊಂಡಿದ್ದಾರೆ ಎಂದು ಡಿ.ವಿ. ಸದಾನಂದ ಗೌಡ(D. V. Sadananda Gowda) ಹೇಳಿದ್ದಾರೆ. ನಮ್ಮ ಆಂತರಿಕ ಕಚ್ಚಾಟ, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿನ ಭಿನ್ನಾಭಿಪ್ರಾಯದಿಂದ ನಾವು ಕರ್ನಾಟಕದಲ್ಲಿ(karnataka) ಸೋತಿದ್ದೇವೆ. ಕರ್ನಾಟಕದಲ್ಲಿ ಆದ ವ್ಯತ್ಯಾಸವನ್ನು ಕೇಂದ್ರ ನಾಯಕರು ಒಪ್ಪಿಕೊಂಡು, ಇದನ್ನು ಎಲ್ಲಾ ಕಡೆ ಅನುಷ್ಠಾನ ಮಾಡಿದ್ದಾರೆ. ಹಾಗಾಗಿ ನಮಗೆ ಗೆಲುವ ದೊರೆಯಲಿದೆ. ಈ ಬಾರೀ ಕಾಂಗ್ರೆಸ್‌ ಮೈನಾರಿಟಿ ಓಟ್ಸ್‌ ಪಡೆಯುವಲ್ಲಿ ಸಕ್ಸಸ್‌ ಆಗಿದೆ. ಹಾಗಾಗಿ ಅವರು ಅಲ್ಲಿ ಗೆದ್ದಿದ್ದಾರೆ ಎಂದು ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more