ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ: ಡಿ.ವಿ. ಸದಾನಂದ ಗೌಡ

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ: ಡಿ.ವಿ. ಸದಾನಂದ ಗೌಡ

Published : Dec 03, 2023, 12:19 PM ISTUpdated : Dec 03, 2023, 12:21 PM IST

ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿರುವುದು. ಲೋಕಸಭಾ ಚುನಾವಣೆ ಮೇಲೆ ಈ ರಾಜ್ಯಗಳ ಫಲಿತಾಂಶ ಬೀರುತ್ತದೆ ಎಂದು ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ(Chhattisgarh) ನಾವು ಖಂಡಿತಾ ಗೆಲ್ಲುತ್ತೇವೆ. ಅಲ್ಲಿ ನಕ್ಸಲೈಟ್ಸ್‌ ನಿರ್ಣಾಮ ಮಾಡಲು ನಮ್ಮ ಕೇಂದ್ರ ಸರ್ಕಾರ ತೆಗೆದುಕೊಂಡ ನಿಲುವು ಜನರಿಗೆ ಇಷ್ಟವಾಗಿದೆ. ಇದೀಗ ಅವರು ಸ್ವತಂತ್ರವಾಗಿ ಹೊರಬಂದು ಕೆಲಸವನ್ನು ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆಗೆ ಹೆಚ್ಚು ಒತ್ತನ್ನು ನೀಡಿದ್ದೇವೆ. ಇದರಿಂದ ಜನ ಭಾರೀ ಸಂತೋಷಗೊಂಡಿದ್ದಾರೆ ಎಂದು ಡಿ.ವಿ. ಸದಾನಂದ ಗೌಡ(D. V. Sadananda Gowda) ಹೇಳಿದ್ದಾರೆ. ನಮ್ಮ ಆಂತರಿಕ ಕಚ್ಚಾಟ, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿನ ಭಿನ್ನಾಭಿಪ್ರಾಯದಿಂದ ನಾವು ಕರ್ನಾಟಕದಲ್ಲಿ(karnataka) ಸೋತಿದ್ದೇವೆ. ಕರ್ನಾಟಕದಲ್ಲಿ ಆದ ವ್ಯತ್ಯಾಸವನ್ನು ಕೇಂದ್ರ ನಾಯಕರು ಒಪ್ಪಿಕೊಂಡು, ಇದನ್ನು ಎಲ್ಲಾ ಕಡೆ ಅನುಷ್ಠಾನ ಮಾಡಿದ್ದಾರೆ. ಹಾಗಾಗಿ ನಮಗೆ ಗೆಲುವ ದೊರೆಯಲಿದೆ. ಈ ಬಾರೀ ಕಾಂಗ್ರೆಸ್‌ ಮೈನಾರಿಟಿ ಓಟ್ಸ್‌ ಪಡೆಯುವಲ್ಲಿ ಸಕ್ಸಸ್‌ ಆಗಿದೆ. ಹಾಗಾಗಿ ಅವರು ಅಲ್ಲಿ ಗೆದ್ದಿದ್ದಾರೆ ಎಂದು ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more