ಒಂದು ಖಾತೆ ಬಿಟ್ಟು 2 ಖಾತೆ ಪಡೆದ ಕಾರಜೋಳ; ಮುಂದುವರೆದ ಶ್ರೀರಾಮುಲು ಅಸಮಾಧಾನ

ಒಂದು ಖಾತೆ ಬಿಟ್ಟು 2 ಖಾತೆ ಪಡೆದ ಕಾರಜೋಳ; ಮುಂದುವರೆದ ಶ್ರೀರಾಮುಲು ಅಸಮಾಧಾನ

Published : Oct 12, 2020, 12:46 PM IST

ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. ಶ್ರೀ ರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ನೀಡಲು ನಿರ್ಧರಿಸಿದ್ದಾರೆ. 
 

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. ಶ್ರೀ ರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ನೀಡಲು ನಿರ್ಧರಿಸಿದ್ದಾರೆ.

 

ಸಮಾಜ ಕಲ್ಯಾಣ ಖಾತೆಯನ್ನು ಡಿಸಿಎಂ ಗೋವಿಂದ ಕಾರಜೋಳ ಬಿಟ್ಟುಕೊಟ್ಟಿದ್ದಾರೆ. ಸಿಟಿ ರವಿ ರಾಜಿನಾಮೆ ನಂತರ ತೆರವುಗೊಂಡಿದ್ದ ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ 2 ಖಾತೆಯನ್ನು ಕಾರಜೋಳ ಅವರಿಗೆ ನೀಡಲಾಗಿದೆ.  ಈ ಬಗ್ಗೆ ಸಿಎಂ ಜೊತೆ ಮಾತನಾಡಿರುವ ಕಾರಜೋಳ, ನನಗೆ ಒಂದೇ ಖಾತೆ ಸಾಕಾಗಿತ್ತು ಎಂದಿದ್ದರು. ಅದಕ್ಕೆ ಸಿಎಂ ದಯವಿಟ್ಟು ಸಹಕರಿಸಿ ಎಂದು ಕೇಳಿಕೊಂಡಿದ್ದರು. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!