MLC ಚುನಾವಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೆ ಎದ್ದು ನಿಂತ ಲಕ್ಷ್ಮಣ ಸವದಿ

Jan 28, 2020, 3:15 PM IST

ಬೆಂಗಳೂರು[ಜ.28]: ವಿಧಾನಸಭೆ ಉಪಚುನಾವಣೆ ಯಲ್ಲಿ ರಿಜ್ವಾನ್ ಅರ್ಷದ್ ಶಿವಾಜಿನಗರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.

ಒಂದೇ ಕುರ್ಚಿಗೆ ಇಬ್ಬರು ತಿಕ್ಕಾಟ: ಬಿಎಸ್‌ವೈಗೆ ಶುರುವಾಯ್ತು ಮತ್ತೊಂದು ಸಂಕಟ

 ಒಂದು ಸ್ಥಾನಕ್ಕಾಗಿ ಆಡಳಿತಾರೂಢ ಬಿಜೆಪಿಯ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಅನರ್ಹ ಶಾಸಕ ಆರ್. ಶಂಕರ್ ನಡುವೆ ಪೈಪೋಟಿ ಏರ್ಪಟ್ಟಿದೆ. ಇನ್ನು ಈ ಬಗ್ಗೆ ಸ್ವತಃ ಸವದಿ ಅವರೇ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.