ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

Published : May 21, 2023, 10:59 AM IST

ಕಾಂಗ್ರೆಸ್‌ ಸರ್ಕಾರ ನೀಡಿರುವ 5 ಗ್ಯಾರಂಟಿಗಳನ್ನು ಜಾರಿಗೆ ತರಲು ಸಾಧ್ಯವಿದೆ ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ.

ಎಲೆಕ್ಷನ್ ಮುಗಿದಾಯ್ತು, ಕಾಂಗ್ರೆಸ್ ಗೆದ್ದಾಯ್ತು, ಸಿಎಂ, ಡಿಸಿಎಂ ಆಯ್ಕೆನೂ ಮುಗಿಯಿತು. ಹೆಚ್ಚುಕಮ್ಮಿ ಸಂಪುಟವೂ ರೆಡಿ ಆಗೋಯ್ತು. ಹಾಗಿದ್ರೆ ಬಾಕಿ ಉಳಿದಿರೋದೇನು? ಇವರದ್ದೇನು ಬಾಕಿ ಉಳಿದಿಲ್ಲ. ಈಗ ಬಾಕಿ ಉಳಿದಿರೋದು ವೋಟ್ ಒತ್ತಿದ ಮತದಾರನದ್ದು. ಅದ್ದೂರಿಯಾಗಿ ಸರ್ಕಾರ ರಚಿಸಿದ ಕಾಂಗ್ರೆಸ್‌ನಿಂದ ಜನಸಾಮಾನ್ಯ ಐದು ಗ್ಯಾರಂಟಿಗಳನ್ನು ಯಾವಾಗ ಕೊಡ್ತಾರೆ ಎಂದು ಕಾಯ್ತಿದ್ದಾನೆ. ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ. ಕಾಂಗ್ರೆಸ್ ಪಕ್ಷ ಈ ಐದು ಪ್ರಮುಖ ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿತ್ತು. ಈಗ ಈ ಗ್ಯಾರಂಟಿಗಳಿಂದ ಅದ್ಭುತವಾಗಿ ಗೆದ್ದಿರುವ ಕಾಂಗ್ರೆಸ್ ಪಕ್ಷ, ಗೆಲುವಿನಷ್ಟೇ ಅದ್ಭುತವಾಗಿ ಜನರಿಗೆ ಕೊಡಬಲ್ಲಾದ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ.

ಇದನ್ನೂ ವೀಕ್ಷಿಸಿ: 'ಬೀದಿಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋಕ್ಕಾಗುತ್ತ..' ಗ್ಯಾರಂಟಿ ಬಗ್ಗೆ ಡಿಕೆಶಿ ಕೊಂಕು!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more