ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

Published : May 21, 2023, 10:59 AM IST

ಕಾಂಗ್ರೆಸ್‌ ಸರ್ಕಾರ ನೀಡಿರುವ 5 ಗ್ಯಾರಂಟಿಗಳನ್ನು ಜಾರಿಗೆ ತರಲು ಸಾಧ್ಯವಿದೆ ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ.

ಎಲೆಕ್ಷನ್ ಮುಗಿದಾಯ್ತು, ಕಾಂಗ್ರೆಸ್ ಗೆದ್ದಾಯ್ತು, ಸಿಎಂ, ಡಿಸಿಎಂ ಆಯ್ಕೆನೂ ಮುಗಿಯಿತು. ಹೆಚ್ಚುಕಮ್ಮಿ ಸಂಪುಟವೂ ರೆಡಿ ಆಗೋಯ್ತು. ಹಾಗಿದ್ರೆ ಬಾಕಿ ಉಳಿದಿರೋದೇನು? ಇವರದ್ದೇನು ಬಾಕಿ ಉಳಿದಿಲ್ಲ. ಈಗ ಬಾಕಿ ಉಳಿದಿರೋದು ವೋಟ್ ಒತ್ತಿದ ಮತದಾರನದ್ದು. ಅದ್ದೂರಿಯಾಗಿ ಸರ್ಕಾರ ರಚಿಸಿದ ಕಾಂಗ್ರೆಸ್‌ನಿಂದ ಜನಸಾಮಾನ್ಯ ಐದು ಗ್ಯಾರಂಟಿಗಳನ್ನು ಯಾವಾಗ ಕೊಡ್ತಾರೆ ಎಂದು ಕಾಯ್ತಿದ್ದಾನೆ. ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ. ಕಾಂಗ್ರೆಸ್ ಪಕ್ಷ ಈ ಐದು ಪ್ರಮುಖ ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿತ್ತು. ಈಗ ಈ ಗ್ಯಾರಂಟಿಗಳಿಂದ ಅದ್ಭುತವಾಗಿ ಗೆದ್ದಿರುವ ಕಾಂಗ್ರೆಸ್ ಪಕ್ಷ, ಗೆಲುವಿನಷ್ಟೇ ಅದ್ಭುತವಾಗಿ ಜನರಿಗೆ ಕೊಡಬಲ್ಲಾದ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ.

ಇದನ್ನೂ ವೀಕ್ಷಿಸಿ: 'ಬೀದಿಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋಕ್ಕಾಗುತ್ತ..' ಗ್ಯಾರಂಟಿ ಬಗ್ಗೆ ಡಿಕೆಶಿ ಕೊಂಕು!

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more