ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

Published : May 21, 2023, 10:59 AM IST

ಕಾಂಗ್ರೆಸ್‌ ಸರ್ಕಾರ ನೀಡಿರುವ 5 ಗ್ಯಾರಂಟಿಗಳನ್ನು ಜಾರಿಗೆ ತರಲು ಸಾಧ್ಯವಿದೆ ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ.

ಎಲೆಕ್ಷನ್ ಮುಗಿದಾಯ್ತು, ಕಾಂಗ್ರೆಸ್ ಗೆದ್ದಾಯ್ತು, ಸಿಎಂ, ಡಿಸಿಎಂ ಆಯ್ಕೆನೂ ಮುಗಿಯಿತು. ಹೆಚ್ಚುಕಮ್ಮಿ ಸಂಪುಟವೂ ರೆಡಿ ಆಗೋಯ್ತು. ಹಾಗಿದ್ರೆ ಬಾಕಿ ಉಳಿದಿರೋದೇನು? ಇವರದ್ದೇನು ಬಾಕಿ ಉಳಿದಿಲ್ಲ. ಈಗ ಬಾಕಿ ಉಳಿದಿರೋದು ವೋಟ್ ಒತ್ತಿದ ಮತದಾರನದ್ದು. ಅದ್ದೂರಿಯಾಗಿ ಸರ್ಕಾರ ರಚಿಸಿದ ಕಾಂಗ್ರೆಸ್‌ನಿಂದ ಜನಸಾಮಾನ್ಯ ಐದು ಗ್ಯಾರಂಟಿಗಳನ್ನು ಯಾವಾಗ ಕೊಡ್ತಾರೆ ಎಂದು ಕಾಯ್ತಿದ್ದಾನೆ. ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ. ಕಾಂಗ್ರೆಸ್ ಪಕ್ಷ ಈ ಐದು ಪ್ರಮುಖ ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿತ್ತು. ಈಗ ಈ ಗ್ಯಾರಂಟಿಗಳಿಂದ ಅದ್ಭುತವಾಗಿ ಗೆದ್ದಿರುವ ಕಾಂಗ್ರೆಸ್ ಪಕ್ಷ, ಗೆಲುವಿನಷ್ಟೇ ಅದ್ಭುತವಾಗಿ ಜನರಿಗೆ ಕೊಡಬಲ್ಲಾದ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ.

ಇದನ್ನೂ ವೀಕ್ಷಿಸಿ: 'ಬೀದಿಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋಕ್ಕಾಗುತ್ತ..' ಗ್ಯಾರಂಟಿ ಬಗ್ಗೆ ಡಿಕೆಶಿ ಕೊಂಕು!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more