ಸೋನಿಯಾ ಗಾಂಧಿ ಸಮನ್ಸ್‌ಗೆ ಕಾಂಗ್ರೆಸ್ ಕೆಂಡ, ಹೈಕಮಾಂಡ್ ನೋಟಿಸ್‌ಗೆ ಜಮೀರ್ ಥಂಡಾ!

ಸೋನಿಯಾ ಗಾಂಧಿ ಸಮನ್ಸ್‌ಗೆ ಕಾಂಗ್ರೆಸ್ ಕೆಂಡ, ಹೈಕಮಾಂಡ್ ನೋಟಿಸ್‌ಗೆ ಜಮೀರ್ ಥಂಡಾ!

Published : Jul 26, 2022, 11:13 PM IST

ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಅನವಶ್ಯಕ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಸಚಿವ ಸುನಿಲ್ ಕುಮಾರ್ ಕಾಂಗ್ರೆಸ್‌ಗೆ ಭಯ ಕಾಡುತ್ತಿದೆ. ಇದಕ್ಕಾಗಿ ಪ್ರತಿಭಟನೆ ಮೂಲಕ ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿದೆ ಎಂದಿದ್ದಾರೆ.
 

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸತತ 6 ಗಂಟೆ ವಿಚಾರಣೆ ಎದುರಿಸಿದ್ದಾರೆ. ಮತ್ತೆ ನಾಳೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ. ಸ್ವತಃ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಘಟಾನುಘಟಿ ನಾಯಕರು ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಹಲವರನ್ನು ವಶಕ್ಕೆ ಪಡದ ಪೊಲೀಸರ ಮೇಲೆ ಇದೀಗ ಮತ್ತೊಂದು ಆರೋಪವೂ ಕೇಳಿಬಂದಿದೆ. ಇತ್ತ ಜಮೀರ್ ಅಹಮ್ಮದ್ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್ ತೀವ್ರ ಮುಜುಗರ ಅನುಭವಸಿದೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ಜಮೀರ್‌ಗೆ ನೋಟಿಸ್ ನೀಡಿದ ಬೆನ್ನಲ್ಲೇ ಥಂಡಾ ಹೊಡೆದಿದ್ದಾರೆ. ಆದರೆ ನನಗೆ ನೋಟಿಸ್ ಬಂದಿಲ್ಲ ಎಂದು ಜಮೀರ್ ಹೇಳಿದ್ದಾರೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more