ಸೋನಿಯಾ ಗಾಂಧಿ ಸಮನ್ಸ್‌ಗೆ ಕಾಂಗ್ರೆಸ್ ಕೆಂಡ, ಹೈಕಮಾಂಡ್ ನೋಟಿಸ್‌ಗೆ ಜಮೀರ್ ಥಂಡಾ!

ಸೋನಿಯಾ ಗಾಂಧಿ ಸಮನ್ಸ್‌ಗೆ ಕಾಂಗ್ರೆಸ್ ಕೆಂಡ, ಹೈಕಮಾಂಡ್ ನೋಟಿಸ್‌ಗೆ ಜಮೀರ್ ಥಂಡಾ!

Published : Jul 26, 2022, 11:13 PM IST

ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಅನವಶ್ಯಕ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಸಚಿವ ಸುನಿಲ್ ಕುಮಾರ್ ಕಾಂಗ್ರೆಸ್‌ಗೆ ಭಯ ಕಾಡುತ್ತಿದೆ. ಇದಕ್ಕಾಗಿ ಪ್ರತಿಭಟನೆ ಮೂಲಕ ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿದೆ ಎಂದಿದ್ದಾರೆ.
 

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸತತ 6 ಗಂಟೆ ವಿಚಾರಣೆ ಎದುರಿಸಿದ್ದಾರೆ. ಮತ್ತೆ ನಾಳೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ. ಸ್ವತಃ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಘಟಾನುಘಟಿ ನಾಯಕರು ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಹಲವರನ್ನು ವಶಕ್ಕೆ ಪಡದ ಪೊಲೀಸರ ಮೇಲೆ ಇದೀಗ ಮತ್ತೊಂದು ಆರೋಪವೂ ಕೇಳಿಬಂದಿದೆ. ಇತ್ತ ಜಮೀರ್ ಅಹಮ್ಮದ್ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್ ತೀವ್ರ ಮುಜುಗರ ಅನುಭವಸಿದೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ಜಮೀರ್‌ಗೆ ನೋಟಿಸ್ ನೀಡಿದ ಬೆನ್ನಲ್ಲೇ ಥಂಡಾ ಹೊಡೆದಿದ್ದಾರೆ. ಆದರೆ ನನಗೆ ನೋಟಿಸ್ ಬಂದಿಲ್ಲ ಎಂದು ಜಮೀರ್ ಹೇಳಿದ್ದಾರೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more