ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಕೆಲಸ ಆಗಬೇಕು: ಪ್ರಿಯಾಂಕ ಉಪೇಂದ್ರ

ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಕೆಲಸ ಆಗಬೇಕು: ಪ್ರಿಯಾಂಕ ಉಪೇಂದ್ರ

Published : Jan 13, 2023, 01:47 PM ISTUpdated : Jan 13, 2023, 03:15 PM IST

'ಮಿಸ್‌ ನಂದಿನಿ' ಚಿತ್ರ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ನೋಡಲು ಬಂದಿದ್ದೆ ಎಂದು ನಟಿ ಪ್ರಿಯಾಂಕ ಉಪೇಂದ್ರ ಹೇಳಿದರು.
 

ಸರ್ಕಾರಿ ಶಾಲೆ ಉಳಿಸುವ ಹಾಗೂ ಸಾಮಾಜಿಕ ಕಳಕಳಿ‌ಯಿರುವ 'ಮಿಸ್‌ ನಂದಿನಿ' ಚಿತ್ರವನ್ನು, ಮಕ್ಕಳಿಗೆ ನೋಡುವ ಅವಕಾಶ ಕಲ್ಪಿಸಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಮನವಿ ಮಾಡಿದ್ದೇನೆ ಎಂದು ನಟಿ ಪ್ರಿಯಾಂಕ ಉಪೇಂದ್ರ ಹೇಳಿದರು. ಸಿನಿಮಾದ ಆರಂಭದಲ್ಲಿ ಕಲೆಕ್ಷನ್ ಚೆನ್ನಾಗಿತ್ತು. ಈಗ ಥಿಯೇಟರ್‌ಗಳಲ್ಲಿ ಪ್ರದರ್ಶನ ಕಡಿಮೆ‌ ಮಾಡಿದ್ದಾರೆ. ಶಾಲಾ ಮಕ್ಕಳಿಗೆ ಸಿನಿಮಾ ತೋರಿಸಿದ್ರೆ ಚೆನ್ನಾಗಿರುತ್ತೆ ಅಂತ ರಿಕ್ವೆಸ್ಟ್ ಮಾಡೋಕೆ ಬಂದಿದ್ದೆ ಎಂದರು. ತಮಿಳು, ತೆಲುಗುಗಳು ಸಿನಿಮಾ ಡಾಮಿನೇಟ್ ಆಗಿವೆ. ಅಟ್‌ಲೀಸ್ಟ್ ಒನ್ ಶೋ ಕೊಡಬಹುದು ಎಂದರು. ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ಕೆಲಸ ಆಗಬೇಕು.ಸಾಮಾಜಿಕ ಕಳಕಳಿಯಿಂದ ಒಂದಷ್ಟು ಕನ್ನಡ ಸಿನಿಮಾ ಉಳಿಸುವ ರೂಲ್ಸ್ ಆಗಬೇಕು.ಕನ್ನಡ ಸಿನಿಮಾ ಉಳಿಸಲು ಸರ್ಕಾರ ಏನಾದರೂ ಕ್ರಮ ವಹಿಸಬೇಕು ಎಂದರು.

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬ ...

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!