ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಕೆಲಸ ಆಗಬೇಕು: ಪ್ರಿಯಾಂಕ ಉಪೇಂದ್ರ

ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಕೆಲಸ ಆಗಬೇಕು: ಪ್ರಿಯಾಂಕ ಉಪೇಂದ್ರ

Published : Jan 13, 2023, 01:47 PM ISTUpdated : Jan 13, 2023, 03:15 PM IST

'ಮಿಸ್‌ ನಂದಿನಿ' ಚಿತ್ರ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ನೋಡಲು ಬಂದಿದ್ದೆ ಎಂದು ನಟಿ ಪ್ರಿಯಾಂಕ ಉಪೇಂದ್ರ ಹೇಳಿದರು.
 

ಸರ್ಕಾರಿ ಶಾಲೆ ಉಳಿಸುವ ಹಾಗೂ ಸಾಮಾಜಿಕ ಕಳಕಳಿ‌ಯಿರುವ 'ಮಿಸ್‌ ನಂದಿನಿ' ಚಿತ್ರವನ್ನು, ಮಕ್ಕಳಿಗೆ ನೋಡುವ ಅವಕಾಶ ಕಲ್ಪಿಸಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಮನವಿ ಮಾಡಿದ್ದೇನೆ ಎಂದು ನಟಿ ಪ್ರಿಯಾಂಕ ಉಪೇಂದ್ರ ಹೇಳಿದರು. ಸಿನಿಮಾದ ಆರಂಭದಲ್ಲಿ ಕಲೆಕ್ಷನ್ ಚೆನ್ನಾಗಿತ್ತು. ಈಗ ಥಿಯೇಟರ್‌ಗಳಲ್ಲಿ ಪ್ರದರ್ಶನ ಕಡಿಮೆ‌ ಮಾಡಿದ್ದಾರೆ. ಶಾಲಾ ಮಕ್ಕಳಿಗೆ ಸಿನಿಮಾ ತೋರಿಸಿದ್ರೆ ಚೆನ್ನಾಗಿರುತ್ತೆ ಅಂತ ರಿಕ್ವೆಸ್ಟ್ ಮಾಡೋಕೆ ಬಂದಿದ್ದೆ ಎಂದರು. ತಮಿಳು, ತೆಲುಗುಗಳು ಸಿನಿಮಾ ಡಾಮಿನೇಟ್ ಆಗಿವೆ. ಅಟ್‌ಲೀಸ್ಟ್ ಒನ್ ಶೋ ಕೊಡಬಹುದು ಎಂದರು. ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ಕೆಲಸ ಆಗಬೇಕು.ಸಾಮಾಜಿಕ ಕಳಕಳಿಯಿಂದ ಒಂದಷ್ಟು ಕನ್ನಡ ಸಿನಿಮಾ ಉಳಿಸುವ ರೂಲ್ಸ್ ಆಗಬೇಕು.ಕನ್ನಡ ಸಿನಿಮಾ ಉಳಿಸಲು ಸರ್ಕಾರ ಏನಾದರೂ ಕ್ರಮ ವಹಿಸಬೇಕು ಎಂದರು.

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬ ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?