ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಕೆಲಸ ಆಗಬೇಕು: ಪ್ರಿಯಾಂಕ ಉಪೇಂದ್ರ

ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಕೆಲಸ ಆಗಬೇಕು: ಪ್ರಿಯಾಂಕ ಉಪೇಂದ್ರ

Published : Jan 13, 2023, 01:47 PM ISTUpdated : Jan 13, 2023, 03:15 PM IST

'ಮಿಸ್‌ ನಂದಿನಿ' ಚಿತ್ರ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ನೋಡಲು ಬಂದಿದ್ದೆ ಎಂದು ನಟಿ ಪ್ರಿಯಾಂಕ ಉಪೇಂದ್ರ ಹೇಳಿದರು.
 

ಸರ್ಕಾರಿ ಶಾಲೆ ಉಳಿಸುವ ಹಾಗೂ ಸಾಮಾಜಿಕ ಕಳಕಳಿ‌ಯಿರುವ 'ಮಿಸ್‌ ನಂದಿನಿ' ಚಿತ್ರವನ್ನು, ಮಕ್ಕಳಿಗೆ ನೋಡುವ ಅವಕಾಶ ಕಲ್ಪಿಸಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಮನವಿ ಮಾಡಿದ್ದೇನೆ ಎಂದು ನಟಿ ಪ್ರಿಯಾಂಕ ಉಪೇಂದ್ರ ಹೇಳಿದರು. ಸಿನಿಮಾದ ಆರಂಭದಲ್ಲಿ ಕಲೆಕ್ಷನ್ ಚೆನ್ನಾಗಿತ್ತು. ಈಗ ಥಿಯೇಟರ್‌ಗಳಲ್ಲಿ ಪ್ರದರ್ಶನ ಕಡಿಮೆ‌ ಮಾಡಿದ್ದಾರೆ. ಶಾಲಾ ಮಕ್ಕಳಿಗೆ ಸಿನಿಮಾ ತೋರಿಸಿದ್ರೆ ಚೆನ್ನಾಗಿರುತ್ತೆ ಅಂತ ರಿಕ್ವೆಸ್ಟ್ ಮಾಡೋಕೆ ಬಂದಿದ್ದೆ ಎಂದರು. ತಮಿಳು, ತೆಲುಗುಗಳು ಸಿನಿಮಾ ಡಾಮಿನೇಟ್ ಆಗಿವೆ. ಅಟ್‌ಲೀಸ್ಟ್ ಒನ್ ಶೋ ಕೊಡಬಹುದು ಎಂದರು. ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ಕೆಲಸ ಆಗಬೇಕು.ಸಾಮಾಜಿಕ ಕಳಕಳಿಯಿಂದ ಒಂದಷ್ಟು ಕನ್ನಡ ಸಿನಿಮಾ ಉಳಿಸುವ ರೂಲ್ಸ್ ಆಗಬೇಕು.ಕನ್ನಡ ಸಿನಿಮಾ ಉಳಿಸಲು ಸರ್ಕಾರ ಏನಾದರೂ ಕ್ರಮ ವಹಿಸಬೇಕು ಎಂದರು.

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!