ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ, ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ!

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ, ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ!

Published : Aug 19, 2022, 10:41 PM IST

ಮಡಿಕೇರಿ, ಚಿಕ್ಕಮಗಳೂರು ಸೇರಿದಂತೆ ಸಿದ್ದರಾಮಯ್ಯ ಪ್ರವಾಸದ ಭಾಗಗಳಲ್ಲಿ ಪ್ರಬಲ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹಿಂದೂ ವಿರೋಧಿ ಹಣೆ ಪಟ್ಟಿ ಕಳಚಲು ಸಿದ್ದರಾಮಯ್ಯ ಟೆಂಪಲ್ ರನ್ ಮಾಡಿದ್ದಾರೆ. ಶೃಂಗೇರಿ ಶಾರಾದ ಪೀಠ, ರಂಭಾಪುರಿ ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ಆಡಿದ ಪಶ್ಚಾತ್ತಾಪದ ಮಾತು ಭಾರಿ ಸಂಚಲನ ಸೃಷ್ಟಿಸಿದೆ.

ಸಿದ್ದರಾಮಯ್ಯನವರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ. ಇಷ್ಟೇ ಅಲ್ಲ ಈ ಘಟನೆಯನ್ನು ಖಂಡಿಸಿದ್ದಾರೆ.  ಇತ್ತ ಸಿದ್ದರಾಮಯ್ಯ ಟೆಂಪಲ್ ರನ್ ಆರಂಭಿಸಿದ್ದಾರೆ. ಇಂದು ಶೃಂಗೇರಿ ಮಠ, ರಂಭಾಪುರಿ ಪೀಠ ಸೇರಿದಂತೆ ಹಲವು ಧಾರ್ಮಿಕ ಕೇಂದ್ರಗಳಿಗೆ ಸಿದ್ದರಾಮಯ್ಯ ಸಂದರ್ಶಿಸಿದ್ದಾರೆ. ಈ ವೇಳೆ ರಂಭಾಪುರಿ ಮಠದಲ್ಲಿ ಧರ್ಮ ಒಡೆಯುವ ಯತ್ನ ಮಾಡಿದ್ದು ತಪ್ಪಾಗಿದೆ ಎಂದು ಪಶ್ಚಾತ್ಪಾ ಪಟ್ಟಿದ್ದಾರೆ. ಇದು ರಾಜಕೀಯ ಸಂಚಲನ ಸೃಷ್ಟಿಸಿದೆ. ಧರ್ಮ ಒಡೆಯುವ ಯಾವುದೇ ಉದ್ದೇಶ ನನಗೆ ಇರಲಿಲ್ಲ. ಯಾರದೋ ಮಾತಿನಿಂದ ತಪ್ಪಾಗಿದೆ. ಇನ್ಯಾವತ್ತೂ ಈ ರೀತಿಯ ಕೆಲಸಕ್ಕೆ ಕೈ ಹಾಕಲ್ಲ ಎಂದು ಸಿದ್ದರಾಮಯ್ಯ ರಂಭಾಪುರಿ ಮಠದಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸ್ವತಃ ರಂಭಾಪರಿ ಶ್ರೀಗಳು ಮಾಹಿತಿ ಬಹಿರಂಗಪಡಿಸಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more