ಬಿಜೆಪಿ- ಕಾಂಗ್ರೆಸ್‌ ನಡುವೆ ಜೋರಾಯ್ತು ಮೊಟ್ಟೆ ಪಾಲಿಟಿಕ್ಸ್; ಮಡಿಕೇರಿ ಚಲೋಗೆ ಕೈಪಡೆ ಸಿದ್ಧತೆ

ಬಿಜೆಪಿ- ಕಾಂಗ್ರೆಸ್‌ ನಡುವೆ ಜೋರಾಯ್ತು ಮೊಟ್ಟೆ ಪಾಲಿಟಿಕ್ಸ್; ಮಡಿಕೇರಿ ಚಲೋಗೆ ಕೈಪಡೆ ಸಿದ್ಧತೆ

Published : Aug 21, 2022, 03:10 PM IST

ಬಿಜೆಪಿ- ಕಾಂಗ್ರೆಸ್‌ ನಡುವೆ  ಮೊಟ್ಟೆ ಪಾಲಿಟಿಕ್ಸ್ ಜೋರಾಗಿದೆ. ರಾಜಕೀಯ ಕಾವು ಪಡೆಯಲು ಉಭಯ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಬಳ್ಳಾರಿ ಪಾದಯಾತ್ರೆ ಮಾದರಿಯಲ್ಲಿ ಮಡಿಕೇರಿ ಚಲೋ ಎಂಬ ಮಹಾನಡಿಗೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ

ಬೆಂಗಳೂರು, (ಆಗಸ್ಟ್.21): ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತ ಮೊಟ್ಟೆ ಎಸೆದಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮೊಟ್ಟೆ ಎಸೆದಿರುವ ವಿರುದ್ಧ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರ ಅಭಿಮಾನಿಗಳು ಮಡಿಕೇರಿ ಚಲೋಗೆ ಕರೆ ನೀಡಿದ್ದಾರೆ.

ಮೊಟ್ಟೆ ಗಲಾಟೆ: 26ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಬಿಜೆಪಿ ಕೌಂಟರ್

ಇದಕ್ಕೆ ಬಿಜೆಪಿ ಸಹ ಟಕ್ಕರ್ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ  ಬಿಜೆಪಿ- ಕಾಂಗ್ರೆಸ್‌ ನಡುವೆ  ಮೊಟ್ಟೆ ಪಾಲಿಟಿಕ್ಸ್ ಜೋರಾಗಿದೆ. ರಾಜಕೀಯ ಕಾವು ಪಡೆಯಲು ಉಭಯ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಬಳ್ಳಾರಿ ಪಾದಯಾತ್ರೆ ಮಾದರಿಯಲ್ಲಿ ಮಡಿಕೇರಿ ಚಲೋ ಎಂಬ ಮಹಾನಡಿಗೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more