ಬಿಜೆಪಿ- ಕಾಂಗ್ರೆಸ್‌ ನಡುವೆ ಜೋರಾಯ್ತು ಮೊಟ್ಟೆ ಪಾಲಿಟಿಕ್ಸ್; ಮಡಿಕೇರಿ ಚಲೋಗೆ ಕೈಪಡೆ ಸಿದ್ಧತೆ

ಬಿಜೆಪಿ- ಕಾಂಗ್ರೆಸ್‌ ನಡುವೆ ಜೋರಾಯ್ತು ಮೊಟ್ಟೆ ಪಾಲಿಟಿಕ್ಸ್; ಮಡಿಕೇರಿ ಚಲೋಗೆ ಕೈಪಡೆ ಸಿದ್ಧತೆ

Published : Aug 21, 2022, 03:10 PM IST

ಬಿಜೆಪಿ- ಕಾಂಗ್ರೆಸ್‌ ನಡುವೆ  ಮೊಟ್ಟೆ ಪಾಲಿಟಿಕ್ಸ್ ಜೋರಾಗಿದೆ. ರಾಜಕೀಯ ಕಾವು ಪಡೆಯಲು ಉಭಯ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಬಳ್ಳಾರಿ ಪಾದಯಾತ್ರೆ ಮಾದರಿಯಲ್ಲಿ ಮಡಿಕೇರಿ ಚಲೋ ಎಂಬ ಮಹಾನಡಿಗೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ

ಬೆಂಗಳೂರು, (ಆಗಸ್ಟ್.21): ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತ ಮೊಟ್ಟೆ ಎಸೆದಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮೊಟ್ಟೆ ಎಸೆದಿರುವ ವಿರುದ್ಧ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರ ಅಭಿಮಾನಿಗಳು ಮಡಿಕೇರಿ ಚಲೋಗೆ ಕರೆ ನೀಡಿದ್ದಾರೆ.

ಮೊಟ್ಟೆ ಗಲಾಟೆ: 26ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಬಿಜೆಪಿ ಕೌಂಟರ್

ಇದಕ್ಕೆ ಬಿಜೆಪಿ ಸಹ ಟಕ್ಕರ್ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ  ಬಿಜೆಪಿ- ಕಾಂಗ್ರೆಸ್‌ ನಡುವೆ  ಮೊಟ್ಟೆ ಪಾಲಿಟಿಕ್ಸ್ ಜೋರಾಗಿದೆ. ರಾಜಕೀಯ ಕಾವು ಪಡೆಯಲು ಉಭಯ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಬಳ್ಳಾರಿ ಪಾದಯಾತ್ರೆ ಮಾದರಿಯಲ್ಲಿ ಮಡಿಕೇರಿ ಚಲೋ ಎಂಬ ಮಹಾನಡಿಗೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more