ಬಿಜೆಪಿ- ಕಾಂಗ್ರೆಸ್‌ ನಡುವೆ ಜೋರಾಯ್ತು ಮೊಟ್ಟೆ ಪಾಲಿಟಿಕ್ಸ್; ಮಡಿಕೇರಿ ಚಲೋಗೆ ಕೈಪಡೆ ಸಿದ್ಧತೆ

ಬಿಜೆಪಿ- ಕಾಂಗ್ರೆಸ್‌ ನಡುವೆ ಜೋರಾಯ್ತು ಮೊಟ್ಟೆ ಪಾಲಿಟಿಕ್ಸ್; ಮಡಿಕೇರಿ ಚಲೋಗೆ ಕೈಪಡೆ ಸಿದ್ಧತೆ

Published : Aug 21, 2022, 03:10 PM IST

ಬಿಜೆಪಿ- ಕಾಂಗ್ರೆಸ್‌ ನಡುವೆ  ಮೊಟ್ಟೆ ಪಾಲಿಟಿಕ್ಸ್ ಜೋರಾಗಿದೆ. ರಾಜಕೀಯ ಕಾವು ಪಡೆಯಲು ಉಭಯ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಬಳ್ಳಾರಿ ಪಾದಯಾತ್ರೆ ಮಾದರಿಯಲ್ಲಿ ಮಡಿಕೇರಿ ಚಲೋ ಎಂಬ ಮಹಾನಡಿಗೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ

ಬೆಂಗಳೂರು, (ಆಗಸ್ಟ್.21): ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತ ಮೊಟ್ಟೆ ಎಸೆದಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮೊಟ್ಟೆ ಎಸೆದಿರುವ ವಿರುದ್ಧ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರ ಅಭಿಮಾನಿಗಳು ಮಡಿಕೇರಿ ಚಲೋಗೆ ಕರೆ ನೀಡಿದ್ದಾರೆ.

ಮೊಟ್ಟೆ ಗಲಾಟೆ: 26ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಬಿಜೆಪಿ ಕೌಂಟರ್

ಇದಕ್ಕೆ ಬಿಜೆಪಿ ಸಹ ಟಕ್ಕರ್ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ  ಬಿಜೆಪಿ- ಕಾಂಗ್ರೆಸ್‌ ನಡುವೆ  ಮೊಟ್ಟೆ ಪಾಲಿಟಿಕ್ಸ್ ಜೋರಾಗಿದೆ. ರಾಜಕೀಯ ಕಾವು ಪಡೆಯಲು ಉಭಯ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಬಳ್ಳಾರಿ ಪಾದಯಾತ್ರೆ ಮಾದರಿಯಲ್ಲಿ ಮಡಿಕೇರಿ ಚಲೋ ಎಂಬ ಮಹಾನಡಿಗೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more