ಸಿದ್ದು ಕಾರಿಗೆ ಮೊಟ್ಟೆ ಎಸೆದ ಯುವಕ ಯಾರು? ಪಕ್ಷಗಳಲ್ಲಿ ನಮ್ಮವನಲ್ಲ ಫೈಟ್!

ಸಿದ್ದು ಕಾರಿಗೆ ಮೊಟ್ಟೆ ಎಸೆದ ಯುವಕ ಯಾರು? ಪಕ್ಷಗಳಲ್ಲಿ ನಮ್ಮವನಲ್ಲ ಫೈಟ್!

Published : Aug 20, 2022, 10:33 PM IST

ಸಿದ್ದರಾಮಯ್ಯಗೆ ಇದೀಗ ಹೊಸ ತಲೆನೋವು ಶುರುವಾಗಿದೆ. ಕೊಡುಗು ಪ್ರವಾಸದಲ್ಲಿ ಮಾಂಸಾಹಾರ ಸೇವಿಸಿ ಕೊಡ್ಲಿಪೇಟೆಯ ದೇವಸ್ಥಾನಕ್ಕೆ ಭೇಟಿ ನೀಡಿದ ಆರೋಪ ಕೇಳಿಬಂದಿದೆ. ಸಿದ್ದು ಕಾರಿಗೆ ಮೊಟ್ಟೆ ಎಸೆದ ವ್ಯಕ್ತಿ ಸೇರಿದಂತೆ ಇಡೀ ದಿನದ ಸಂಪೂರ್ಣ ಸುದ್ದಿಗಳ ನ್ಯೂಸ್ ಹವರ್ ಇಲ್ಲಿದೆ.
 

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಯುವಕ ಮಾಧ್ಯಮದ ಮುಂದೆ ಪ್ರತ್ಯಕ್ಷವಾಗಿದ್ದಾನೆ. ಇದು ಮತ್ತೊಂದು ವಾಕ್ಸಮರಕ್ಕೆ ಕಾರಣಾಗಿದೆ. ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಯುವಕ ಹೇಳಿಕೊಂಡಿದ್ದಾನೆ. ಇತ್ತ ಕಾಂಗ್ರೆಸ್ ಕೆಲ ಫೋಟೋಗಳನ್ನು ಬಿಡುಗಡೆ ಮಾಡಿ ಈತ ಬಿಜೆಪಿ ಕಾರ್ಯಕರ್ತ ಎಂದಿದೆ. ಇದರ ಬೆನ್ನಲ್ಲೇ ಕೆಲ ದಾಖಲೆಗಳು ಲಭ್ಯವಾಗಿದೆ.ನಮ್ಮ ಕಾರ್ಯಕರ್ತರಿಗೆ ಕರೆ ನೀಡಿದರೆ ಸಚಿವರು ಯಾವುದೇ ಕಾರ್ಯಕ್ರಮ ಮಾಡಲು ಸಾಧ್ಯವಾಗುವುದಿಲ್ಲ ಎಂಬ ಎಚ್ಚರಿಕೆಯನ್ನು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಸಚಿವ ಅಶ್ವತ್ಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಇದು ಡಿಕೆಶಿ ಸಂಸ್ಕೃತಿ ಎಂದಿದ್ದಾರೆ. ವೀರ ಸಾವರ್ಕರ್ ಫೋಟೋ ವಿಚಾರ, ಕಾಂಗ್ರೆಸ್ ಪ್ರತಿಭಟನೆ, ಸಿದ್ದರಾಮಯ್ಯ ಪಶ್ಚತ್ತಾಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more