ಸಿದ್ದು ಕಾರಿಗೆ ಮೊಟ್ಟೆ ಎಸೆದ ಯುವಕ ಯಾರು? ಪಕ್ಷಗಳಲ್ಲಿ ನಮ್ಮವನಲ್ಲ ಫೈಟ್!

ಸಿದ್ದು ಕಾರಿಗೆ ಮೊಟ್ಟೆ ಎಸೆದ ಯುವಕ ಯಾರು? ಪಕ್ಷಗಳಲ್ಲಿ ನಮ್ಮವನಲ್ಲ ಫೈಟ್!

Published : Aug 20, 2022, 10:33 PM IST

ಸಿದ್ದರಾಮಯ್ಯಗೆ ಇದೀಗ ಹೊಸ ತಲೆನೋವು ಶುರುವಾಗಿದೆ. ಕೊಡುಗು ಪ್ರವಾಸದಲ್ಲಿ ಮಾಂಸಾಹಾರ ಸೇವಿಸಿ ಕೊಡ್ಲಿಪೇಟೆಯ ದೇವಸ್ಥಾನಕ್ಕೆ ಭೇಟಿ ನೀಡಿದ ಆರೋಪ ಕೇಳಿಬಂದಿದೆ. ಸಿದ್ದು ಕಾರಿಗೆ ಮೊಟ್ಟೆ ಎಸೆದ ವ್ಯಕ್ತಿ ಸೇರಿದಂತೆ ಇಡೀ ದಿನದ ಸಂಪೂರ್ಣ ಸುದ್ದಿಗಳ ನ್ಯೂಸ್ ಹವರ್ ಇಲ್ಲಿದೆ.
 

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಯುವಕ ಮಾಧ್ಯಮದ ಮುಂದೆ ಪ್ರತ್ಯಕ್ಷವಾಗಿದ್ದಾನೆ. ಇದು ಮತ್ತೊಂದು ವಾಕ್ಸಮರಕ್ಕೆ ಕಾರಣಾಗಿದೆ. ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಯುವಕ ಹೇಳಿಕೊಂಡಿದ್ದಾನೆ. ಇತ್ತ ಕಾಂಗ್ರೆಸ್ ಕೆಲ ಫೋಟೋಗಳನ್ನು ಬಿಡುಗಡೆ ಮಾಡಿ ಈತ ಬಿಜೆಪಿ ಕಾರ್ಯಕರ್ತ ಎಂದಿದೆ. ಇದರ ಬೆನ್ನಲ್ಲೇ ಕೆಲ ದಾಖಲೆಗಳು ಲಭ್ಯವಾಗಿದೆ.ನಮ್ಮ ಕಾರ್ಯಕರ್ತರಿಗೆ ಕರೆ ನೀಡಿದರೆ ಸಚಿವರು ಯಾವುದೇ ಕಾರ್ಯಕ್ರಮ ಮಾಡಲು ಸಾಧ್ಯವಾಗುವುದಿಲ್ಲ ಎಂಬ ಎಚ್ಚರಿಕೆಯನ್ನು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಸಚಿವ ಅಶ್ವತ್ಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಇದು ಡಿಕೆಶಿ ಸಂಸ್ಕೃತಿ ಎಂದಿದ್ದಾರೆ. ವೀರ ಸಾವರ್ಕರ್ ಫೋಟೋ ವಿಚಾರ, ಕಾಂಗ್ರೆಸ್ ಪ್ರತಿಭಟನೆ, ಸಿದ್ದರಾಮಯ್ಯ ಪಶ್ಚತ್ತಾಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more