ಸಿದ್ದು ಕಾರಿಗೆ ಮೊಟ್ಟೆ ಎಸೆದ ಯುವಕ ಯಾರು? ಪಕ್ಷಗಳಲ್ಲಿ ನಮ್ಮವನಲ್ಲ ಫೈಟ್!

ಸಿದ್ದು ಕಾರಿಗೆ ಮೊಟ್ಟೆ ಎಸೆದ ಯುವಕ ಯಾರು? ಪಕ್ಷಗಳಲ್ಲಿ ನಮ್ಮವನಲ್ಲ ಫೈಟ್!

Published : Aug 20, 2022, 10:33 PM IST

ಸಿದ್ದರಾಮಯ್ಯಗೆ ಇದೀಗ ಹೊಸ ತಲೆನೋವು ಶುರುವಾಗಿದೆ. ಕೊಡುಗು ಪ್ರವಾಸದಲ್ಲಿ ಮಾಂಸಾಹಾರ ಸೇವಿಸಿ ಕೊಡ್ಲಿಪೇಟೆಯ ದೇವಸ್ಥಾನಕ್ಕೆ ಭೇಟಿ ನೀಡಿದ ಆರೋಪ ಕೇಳಿಬಂದಿದೆ. ಸಿದ್ದು ಕಾರಿಗೆ ಮೊಟ್ಟೆ ಎಸೆದ ವ್ಯಕ್ತಿ ಸೇರಿದಂತೆ ಇಡೀ ದಿನದ ಸಂಪೂರ್ಣ ಸುದ್ದಿಗಳ ನ್ಯೂಸ್ ಹವರ್ ಇಲ್ಲಿದೆ.
 

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಯುವಕ ಮಾಧ್ಯಮದ ಮುಂದೆ ಪ್ರತ್ಯಕ್ಷವಾಗಿದ್ದಾನೆ. ಇದು ಮತ್ತೊಂದು ವಾಕ್ಸಮರಕ್ಕೆ ಕಾರಣಾಗಿದೆ. ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಯುವಕ ಹೇಳಿಕೊಂಡಿದ್ದಾನೆ. ಇತ್ತ ಕಾಂಗ್ರೆಸ್ ಕೆಲ ಫೋಟೋಗಳನ್ನು ಬಿಡುಗಡೆ ಮಾಡಿ ಈತ ಬಿಜೆಪಿ ಕಾರ್ಯಕರ್ತ ಎಂದಿದೆ. ಇದರ ಬೆನ್ನಲ್ಲೇ ಕೆಲ ದಾಖಲೆಗಳು ಲಭ್ಯವಾಗಿದೆ.ನಮ್ಮ ಕಾರ್ಯಕರ್ತರಿಗೆ ಕರೆ ನೀಡಿದರೆ ಸಚಿವರು ಯಾವುದೇ ಕಾರ್ಯಕ್ರಮ ಮಾಡಲು ಸಾಧ್ಯವಾಗುವುದಿಲ್ಲ ಎಂಬ ಎಚ್ಚರಿಕೆಯನ್ನು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಸಚಿವ ಅಶ್ವತ್ಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಇದು ಡಿಕೆಶಿ ಸಂಸ್ಕೃತಿ ಎಂದಿದ್ದಾರೆ. ವೀರ ಸಾವರ್ಕರ್ ಫೋಟೋ ವಿಚಾರ, ಕಾಂಗ್ರೆಸ್ ಪ್ರತಿಭಟನೆ, ಸಿದ್ದರಾಮಯ್ಯ ಪಶ್ಚತ್ತಾಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more