ಸಿದ್ದು ಕಾರಿಗೆ ಮೊಟ್ಟೆ ಎಸೆದ ಯುವಕ ಯಾರು? ಪಕ್ಷಗಳಲ್ಲಿ ನಮ್ಮವನಲ್ಲ ಫೈಟ್!

ಸಿದ್ದು ಕಾರಿಗೆ ಮೊಟ್ಟೆ ಎಸೆದ ಯುವಕ ಯಾರು? ಪಕ್ಷಗಳಲ್ಲಿ ನಮ್ಮವನಲ್ಲ ಫೈಟ್!

Published : Aug 20, 2022, 10:33 PM IST

ಸಿದ್ದರಾಮಯ್ಯಗೆ ಇದೀಗ ಹೊಸ ತಲೆನೋವು ಶುರುವಾಗಿದೆ. ಕೊಡುಗು ಪ್ರವಾಸದಲ್ಲಿ ಮಾಂಸಾಹಾರ ಸೇವಿಸಿ ಕೊಡ್ಲಿಪೇಟೆಯ ದೇವಸ್ಥಾನಕ್ಕೆ ಭೇಟಿ ನೀಡಿದ ಆರೋಪ ಕೇಳಿಬಂದಿದೆ. ಸಿದ್ದು ಕಾರಿಗೆ ಮೊಟ್ಟೆ ಎಸೆದ ವ್ಯಕ್ತಿ ಸೇರಿದಂತೆ ಇಡೀ ದಿನದ ಸಂಪೂರ್ಣ ಸುದ್ದಿಗಳ ನ್ಯೂಸ್ ಹವರ್ ಇಲ್ಲಿದೆ.
 

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಯುವಕ ಮಾಧ್ಯಮದ ಮುಂದೆ ಪ್ರತ್ಯಕ್ಷವಾಗಿದ್ದಾನೆ. ಇದು ಮತ್ತೊಂದು ವಾಕ್ಸಮರಕ್ಕೆ ಕಾರಣಾಗಿದೆ. ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಯುವಕ ಹೇಳಿಕೊಂಡಿದ್ದಾನೆ. ಇತ್ತ ಕಾಂಗ್ರೆಸ್ ಕೆಲ ಫೋಟೋಗಳನ್ನು ಬಿಡುಗಡೆ ಮಾಡಿ ಈತ ಬಿಜೆಪಿ ಕಾರ್ಯಕರ್ತ ಎಂದಿದೆ. ಇದರ ಬೆನ್ನಲ್ಲೇ ಕೆಲ ದಾಖಲೆಗಳು ಲಭ್ಯವಾಗಿದೆ.ನಮ್ಮ ಕಾರ್ಯಕರ್ತರಿಗೆ ಕರೆ ನೀಡಿದರೆ ಸಚಿವರು ಯಾವುದೇ ಕಾರ್ಯಕ್ರಮ ಮಾಡಲು ಸಾಧ್ಯವಾಗುವುದಿಲ್ಲ ಎಂಬ ಎಚ್ಚರಿಕೆಯನ್ನು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಸಚಿವ ಅಶ್ವತ್ಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಇದು ಡಿಕೆಶಿ ಸಂಸ್ಕೃತಿ ಎಂದಿದ್ದಾರೆ. ವೀರ ಸಾವರ್ಕರ್ ಫೋಟೋ ವಿಚಾರ, ಕಾಂಗ್ರೆಸ್ ಪ್ರತಿಭಟನೆ, ಸಿದ್ದರಾಮಯ್ಯ ಪಶ್ಚತ್ತಾಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more