ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ತಿರುವು,ಉದ್ಧವ್ ಶಾಸಕರ ಅನರ್ಹತೆಗೆ ಶಿಂಧೆ ಬಣ ಮನವಿ!

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ತಿರುವು,ಉದ್ಧವ್ ಶಾಸಕರ ಅನರ್ಹತೆಗೆ ಶಿಂಧೆ ಬಣ ಮನವಿ!

Published : Jul 03, 2022, 06:19 PM IST
  • ಮಹಾರಾಷ್ಟ್ರದಲ್ಲಿ ಮತ್ತೆ ರಾಜಕೀಯ ಚದುರಂಗದಾಟ
  • ಉದ್ದವ್ ಬಣದ ಶಾಸಕರ ಅನರ್ಹತೆಗೆ ಶಿಂಧೆ ಬಣ ಮನವಿ
  • ನೂತನ ಸ್ಪೀಕರ್ ಆಯ್ಕೆ ಬೆನ್ನಲ್ಲೇ ಮತ್ತೊಂದು ಟ್ವಿಸ್ಟ್

ಮಹರಾಷ್ಟ್ರದಲ್ಲಿ ಶಿವಸೇನೆ ಹಾಗೂ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಹೊಸ ಸ್ವೀಕರ್ ನೇಮಕ ಮಾಡಿ ಮತ್ತೊಂದು ರಾಜಕೀಯ ಟ್ವಿಸ್ಟ್ ನೀಡಿದೆ. ಸ್ಪೀಕರ್ ಆಯ್ಕೆ ಬೆನ್ನಲ್ಲೇ ಉದ್ಧವ್ ಠಾಕ್ರೆ ನೇೃತ್ವದ 6 ಶಾಸಕರ ಅನರ್ಹತೆಗೆ ಸ್ಪೀಕರ್‌ಗೆ ಮನವಿ ಮಾಡಲಾಗಿದೆ. ಇದು ಮತ್ತೊಂದು ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more