ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ತಿರುವು,ಉದ್ಧವ್ ಶಾಸಕರ ಅನರ್ಹತೆಗೆ ಶಿಂಧೆ ಬಣ ಮನವಿ!

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ತಿರುವು,ಉದ್ಧವ್ ಶಾಸಕರ ಅನರ್ಹತೆಗೆ ಶಿಂಧೆ ಬಣ ಮನವಿ!

Published : Jul 03, 2022, 06:19 PM IST
  • ಮಹಾರಾಷ್ಟ್ರದಲ್ಲಿ ಮತ್ತೆ ರಾಜಕೀಯ ಚದುರಂಗದಾಟ
  • ಉದ್ದವ್ ಬಣದ ಶಾಸಕರ ಅನರ್ಹತೆಗೆ ಶಿಂಧೆ ಬಣ ಮನವಿ
  • ನೂತನ ಸ್ಪೀಕರ್ ಆಯ್ಕೆ ಬೆನ್ನಲ್ಲೇ ಮತ್ತೊಂದು ಟ್ವಿಸ್ಟ್

ಮಹರಾಷ್ಟ್ರದಲ್ಲಿ ಶಿವಸೇನೆ ಹಾಗೂ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಹೊಸ ಸ್ವೀಕರ್ ನೇಮಕ ಮಾಡಿ ಮತ್ತೊಂದು ರಾಜಕೀಯ ಟ್ವಿಸ್ಟ್ ನೀಡಿದೆ. ಸ್ಪೀಕರ್ ಆಯ್ಕೆ ಬೆನ್ನಲ್ಲೇ ಉದ್ಧವ್ ಠಾಕ್ರೆ ನೇೃತ್ವದ 6 ಶಾಸಕರ ಅನರ್ಹತೆಗೆ ಸ್ಪೀಕರ್‌ಗೆ ಮನವಿ ಮಾಡಲಾಗಿದೆ. ಇದು ಮತ್ತೊಂದು ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more