ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

Published : Jun 29, 2022, 07:53 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರದ ಬಲ ಕುಂದಿ ಹೋಗಿ ಹಲವು ದಿನಗಳೇ ಆಗಿವೆ. ಬಂಡಾಯ ಶಿವಸೇನೆ ಶಾಸಕರು ಉದ್ಧವ್‌ ಠಾಕ್ರೆ ಸರ್ಕಾರವನ್ನು ಬೀಳಿಸಲು ಮಾಡಿರುವ ಶ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಈ ವಿಚಾರವೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.
 

ಬೆಂಗಳೂರು (ಜೂನ್ 29): ಫೈರ್‌ ಬ್ರ್ಯಾಡ್‌ ರಾಜ್‌ ಠಾಕ್ರೆ (Raj Thackeray ) ಜೊತೆ ಏಕನಾಥ್‌ ಶಿಂಧೆ (Eknath shinde) ಗುಪ್ತ್‌ ಗುಪ್ತ್‌ ಚರ್ಚೆ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ (Maharashtra) ಶಿವಸೇನೆಯ (Shiv sena) ಉತ್ತರಾಧಿಕಾರಿ ಯಾರಾಗ್ತಾರೆ ಎನ್ನುವ ವಿಚಾರವೂ ಕುತೂಹಲಕ್ಕೆ ಕಾರಣವಾಗಿದೆ. 

ಸದ್ಯದ ಮಟ್ಟಿಗೆ ಬಾಳಾಸಾಹೇಬ್‌ ಠಾಕ್ರೆ ಪುತ್ರ ಉದ್ಧವ್‌ ಠಾಕ್ರೆ (uddhav thackeray), ಸಂಬಂಧಿ ರಾಜ್‌ ಠಾಕ್ರೆ ಹಾಗೂ ಥಾಣೆಯ ಬಲಿಷ್ಠ ನಾಯಕ ಹಾಗೂ ಇಡೀ ಬಂಡಾಯದ ಸೂತ್ರಧಾರಿ ಏಕನಾಥ್‌ ಶಿಂಧೆ ನಡುವೆ ಪೈಪೋಟಿ ಕಾಣುತ್ತಿದೆ. ಈ ಮೂವರಲ್ಲಿ ಶಿವಸೇನೆಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ನನಗೆ 50 ಶಾಸಕರ ಬೆಂಬಲ, ತೆರೆಮರೆ ರಾಜಕೀಯ ಬಿಟ್ಟು ಹೋಟೆಲ್‌ನಿಂದ ಹೊರಬಂದ ಶಿಂಧೆ!

ಈಗಾಗಲೇ ಮಹಾರಾಷ್ಟ್ರದಲ್ಲಿ ಬಂಡಾಯದ ಕಿಚ್ಚು ಹಬ್ಬಿ ಒಂದು ವಾರವಾಗಿದೆ. ಉದ್ಧವ್‌ ಠಾಕ್ರೆ ಪಾಲಿಗೆ ಈಗ ಆಪ್ತರಾಗಿದ್ದವರೇ ದುಶ್ಮನ್‌ಗಳಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಆಗುವವರೆಗೂ ಅಸ್ಸಾಂನ ಗುವಾಹಟಿಯಿಂದ ಬರೋದಿಲ್ಲ ಎಂದು ಬಂಡಾಯ ಶಾಸಕರು ಹೇಳಿರುವ ಕಾರಣ, ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ಅಘಾಡಿ ಸರ್ಕಾರ ಪತನವಾಗವುದು ಬಹುತೇಕ ಖಚಿತವಾಗಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more