ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

Published : Jun 29, 2022, 07:53 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರದ ಬಲ ಕುಂದಿ ಹೋಗಿ ಹಲವು ದಿನಗಳೇ ಆಗಿವೆ. ಬಂಡಾಯ ಶಿವಸೇನೆ ಶಾಸಕರು ಉದ್ಧವ್‌ ಠಾಕ್ರೆ ಸರ್ಕಾರವನ್ನು ಬೀಳಿಸಲು ಮಾಡಿರುವ ಶ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಈ ವಿಚಾರವೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.
 

ಬೆಂಗಳೂರು (ಜೂನ್ 29): ಫೈರ್‌ ಬ್ರ್ಯಾಡ್‌ ರಾಜ್‌ ಠಾಕ್ರೆ (Raj Thackeray ) ಜೊತೆ ಏಕನಾಥ್‌ ಶಿಂಧೆ (Eknath shinde) ಗುಪ್ತ್‌ ಗುಪ್ತ್‌ ಚರ್ಚೆ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ (Maharashtra) ಶಿವಸೇನೆಯ (Shiv sena) ಉತ್ತರಾಧಿಕಾರಿ ಯಾರಾಗ್ತಾರೆ ಎನ್ನುವ ವಿಚಾರವೂ ಕುತೂಹಲಕ್ಕೆ ಕಾರಣವಾಗಿದೆ. 

ಸದ್ಯದ ಮಟ್ಟಿಗೆ ಬಾಳಾಸಾಹೇಬ್‌ ಠಾಕ್ರೆ ಪುತ್ರ ಉದ್ಧವ್‌ ಠಾಕ್ರೆ (uddhav thackeray), ಸಂಬಂಧಿ ರಾಜ್‌ ಠಾಕ್ರೆ ಹಾಗೂ ಥಾಣೆಯ ಬಲಿಷ್ಠ ನಾಯಕ ಹಾಗೂ ಇಡೀ ಬಂಡಾಯದ ಸೂತ್ರಧಾರಿ ಏಕನಾಥ್‌ ಶಿಂಧೆ ನಡುವೆ ಪೈಪೋಟಿ ಕಾಣುತ್ತಿದೆ. ಈ ಮೂವರಲ್ಲಿ ಶಿವಸೇನೆಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ನನಗೆ 50 ಶಾಸಕರ ಬೆಂಬಲ, ತೆರೆಮರೆ ರಾಜಕೀಯ ಬಿಟ್ಟು ಹೋಟೆಲ್‌ನಿಂದ ಹೊರಬಂದ ಶಿಂಧೆ!

ಈಗಾಗಲೇ ಮಹಾರಾಷ್ಟ್ರದಲ್ಲಿ ಬಂಡಾಯದ ಕಿಚ್ಚು ಹಬ್ಬಿ ಒಂದು ವಾರವಾಗಿದೆ. ಉದ್ಧವ್‌ ಠಾಕ್ರೆ ಪಾಲಿಗೆ ಈಗ ಆಪ್ತರಾಗಿದ್ದವರೇ ದುಶ್ಮನ್‌ಗಳಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಆಗುವವರೆಗೂ ಅಸ್ಸಾಂನ ಗುವಾಹಟಿಯಿಂದ ಬರೋದಿಲ್ಲ ಎಂದು ಬಂಡಾಯ ಶಾಸಕರು ಹೇಳಿರುವ ಕಾರಣ, ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ಅಘಾಡಿ ಸರ್ಕಾರ ಪತನವಾಗವುದು ಬಹುತೇಕ ಖಚಿತವಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more