ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

Published : Jun 29, 2022, 07:53 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರದ ಬಲ ಕುಂದಿ ಹೋಗಿ ಹಲವು ದಿನಗಳೇ ಆಗಿವೆ. ಬಂಡಾಯ ಶಿವಸೇನೆ ಶಾಸಕರು ಉದ್ಧವ್‌ ಠಾಕ್ರೆ ಸರ್ಕಾರವನ್ನು ಬೀಳಿಸಲು ಮಾಡಿರುವ ಶ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಈ ವಿಚಾರವೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.
 

ಬೆಂಗಳೂರು (ಜೂನ್ 29): ಫೈರ್‌ ಬ್ರ್ಯಾಡ್‌ ರಾಜ್‌ ಠಾಕ್ರೆ (Raj Thackeray ) ಜೊತೆ ಏಕನಾಥ್‌ ಶಿಂಧೆ (Eknath shinde) ಗುಪ್ತ್‌ ಗುಪ್ತ್‌ ಚರ್ಚೆ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ (Maharashtra) ಶಿವಸೇನೆಯ (Shiv sena) ಉತ್ತರಾಧಿಕಾರಿ ಯಾರಾಗ್ತಾರೆ ಎನ್ನುವ ವಿಚಾರವೂ ಕುತೂಹಲಕ್ಕೆ ಕಾರಣವಾಗಿದೆ. 

ಸದ್ಯದ ಮಟ್ಟಿಗೆ ಬಾಳಾಸಾಹೇಬ್‌ ಠಾಕ್ರೆ ಪುತ್ರ ಉದ್ಧವ್‌ ಠಾಕ್ರೆ (uddhav thackeray), ಸಂಬಂಧಿ ರಾಜ್‌ ಠಾಕ್ರೆ ಹಾಗೂ ಥಾಣೆಯ ಬಲಿಷ್ಠ ನಾಯಕ ಹಾಗೂ ಇಡೀ ಬಂಡಾಯದ ಸೂತ್ರಧಾರಿ ಏಕನಾಥ್‌ ಶಿಂಧೆ ನಡುವೆ ಪೈಪೋಟಿ ಕಾಣುತ್ತಿದೆ. ಈ ಮೂವರಲ್ಲಿ ಶಿವಸೇನೆಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ನನಗೆ 50 ಶಾಸಕರ ಬೆಂಬಲ, ತೆರೆಮರೆ ರಾಜಕೀಯ ಬಿಟ್ಟು ಹೋಟೆಲ್‌ನಿಂದ ಹೊರಬಂದ ಶಿಂಧೆ!

ಈಗಾಗಲೇ ಮಹಾರಾಷ್ಟ್ರದಲ್ಲಿ ಬಂಡಾಯದ ಕಿಚ್ಚು ಹಬ್ಬಿ ಒಂದು ವಾರವಾಗಿದೆ. ಉದ್ಧವ್‌ ಠಾಕ್ರೆ ಪಾಲಿಗೆ ಈಗ ಆಪ್ತರಾಗಿದ್ದವರೇ ದುಶ್ಮನ್‌ಗಳಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಆಗುವವರೆಗೂ ಅಸ್ಸಾಂನ ಗುವಾಹಟಿಯಿಂದ ಬರೋದಿಲ್ಲ ಎಂದು ಬಂಡಾಯ ಶಾಸಕರು ಹೇಳಿರುವ ಕಾರಣ, ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ಅಘಾಡಿ ಸರ್ಕಾರ ಪತನವಾಗವುದು ಬಹುತೇಕ ಖಚಿತವಾಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more