ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

Published : Jun 29, 2022, 07:53 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರದ ಬಲ ಕುಂದಿ ಹೋಗಿ ಹಲವು ದಿನಗಳೇ ಆಗಿವೆ. ಬಂಡಾಯ ಶಿವಸೇನೆ ಶಾಸಕರು ಉದ್ಧವ್‌ ಠಾಕ್ರೆ ಸರ್ಕಾರವನ್ನು ಬೀಳಿಸಲು ಮಾಡಿರುವ ಶ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಈ ವಿಚಾರವೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.
 

ಬೆಂಗಳೂರು (ಜೂನ್ 29): ಫೈರ್‌ ಬ್ರ್ಯಾಡ್‌ ರಾಜ್‌ ಠಾಕ್ರೆ (Raj Thackeray ) ಜೊತೆ ಏಕನಾಥ್‌ ಶಿಂಧೆ (Eknath shinde) ಗುಪ್ತ್‌ ಗುಪ್ತ್‌ ಚರ್ಚೆ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ (Maharashtra) ಶಿವಸೇನೆಯ (Shiv sena) ಉತ್ತರಾಧಿಕಾರಿ ಯಾರಾಗ್ತಾರೆ ಎನ್ನುವ ವಿಚಾರವೂ ಕುತೂಹಲಕ್ಕೆ ಕಾರಣವಾಗಿದೆ. 

ಸದ್ಯದ ಮಟ್ಟಿಗೆ ಬಾಳಾಸಾಹೇಬ್‌ ಠಾಕ್ರೆ ಪುತ್ರ ಉದ್ಧವ್‌ ಠಾಕ್ರೆ (uddhav thackeray), ಸಂಬಂಧಿ ರಾಜ್‌ ಠಾಕ್ರೆ ಹಾಗೂ ಥಾಣೆಯ ಬಲಿಷ್ಠ ನಾಯಕ ಹಾಗೂ ಇಡೀ ಬಂಡಾಯದ ಸೂತ್ರಧಾರಿ ಏಕನಾಥ್‌ ಶಿಂಧೆ ನಡುವೆ ಪೈಪೋಟಿ ಕಾಣುತ್ತಿದೆ. ಈ ಮೂವರಲ್ಲಿ ಶಿವಸೇನೆಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ನನಗೆ 50 ಶಾಸಕರ ಬೆಂಬಲ, ತೆರೆಮರೆ ರಾಜಕೀಯ ಬಿಟ್ಟು ಹೋಟೆಲ್‌ನಿಂದ ಹೊರಬಂದ ಶಿಂಧೆ!

ಈಗಾಗಲೇ ಮಹಾರಾಷ್ಟ್ರದಲ್ಲಿ ಬಂಡಾಯದ ಕಿಚ್ಚು ಹಬ್ಬಿ ಒಂದು ವಾರವಾಗಿದೆ. ಉದ್ಧವ್‌ ಠಾಕ್ರೆ ಪಾಲಿಗೆ ಈಗ ಆಪ್ತರಾಗಿದ್ದವರೇ ದುಶ್ಮನ್‌ಗಳಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಆಗುವವರೆಗೂ ಅಸ್ಸಾಂನ ಗುವಾಹಟಿಯಿಂದ ಬರೋದಿಲ್ಲ ಎಂದು ಬಂಡಾಯ ಶಾಸಕರು ಹೇಳಿರುವ ಕಾರಣ, ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ಅಘಾಡಿ ಸರ್ಕಾರ ಪತನವಾಗವುದು ಬಹುತೇಕ ಖಚಿತವಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more