ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

Published : Jun 29, 2022, 07:53 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರದ ಬಲ ಕುಂದಿ ಹೋಗಿ ಹಲವು ದಿನಗಳೇ ಆಗಿವೆ. ಬಂಡಾಯ ಶಿವಸೇನೆ ಶಾಸಕರು ಉದ್ಧವ್‌ ಠಾಕ್ರೆ ಸರ್ಕಾರವನ್ನು ಬೀಳಿಸಲು ಮಾಡಿರುವ ಶ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಈ ವಿಚಾರವೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.
 

ಬೆಂಗಳೂರು (ಜೂನ್ 29): ಫೈರ್‌ ಬ್ರ್ಯಾಡ್‌ ರಾಜ್‌ ಠಾಕ್ರೆ (Raj Thackeray ) ಜೊತೆ ಏಕನಾಥ್‌ ಶಿಂಧೆ (Eknath shinde) ಗುಪ್ತ್‌ ಗುಪ್ತ್‌ ಚರ್ಚೆ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ (Maharashtra) ಶಿವಸೇನೆಯ (Shiv sena) ಉತ್ತರಾಧಿಕಾರಿ ಯಾರಾಗ್ತಾರೆ ಎನ್ನುವ ವಿಚಾರವೂ ಕುತೂಹಲಕ್ಕೆ ಕಾರಣವಾಗಿದೆ. 

ಸದ್ಯದ ಮಟ್ಟಿಗೆ ಬಾಳಾಸಾಹೇಬ್‌ ಠಾಕ್ರೆ ಪುತ್ರ ಉದ್ಧವ್‌ ಠಾಕ್ರೆ (uddhav thackeray), ಸಂಬಂಧಿ ರಾಜ್‌ ಠಾಕ್ರೆ ಹಾಗೂ ಥಾಣೆಯ ಬಲಿಷ್ಠ ನಾಯಕ ಹಾಗೂ ಇಡೀ ಬಂಡಾಯದ ಸೂತ್ರಧಾರಿ ಏಕನಾಥ್‌ ಶಿಂಧೆ ನಡುವೆ ಪೈಪೋಟಿ ಕಾಣುತ್ತಿದೆ. ಈ ಮೂವರಲ್ಲಿ ಶಿವಸೇನೆಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ನನಗೆ 50 ಶಾಸಕರ ಬೆಂಬಲ, ತೆರೆಮರೆ ರಾಜಕೀಯ ಬಿಟ್ಟು ಹೋಟೆಲ್‌ನಿಂದ ಹೊರಬಂದ ಶಿಂಧೆ!

ಈಗಾಗಲೇ ಮಹಾರಾಷ್ಟ್ರದಲ್ಲಿ ಬಂಡಾಯದ ಕಿಚ್ಚು ಹಬ್ಬಿ ಒಂದು ವಾರವಾಗಿದೆ. ಉದ್ಧವ್‌ ಠಾಕ್ರೆ ಪಾಲಿಗೆ ಈಗ ಆಪ್ತರಾಗಿದ್ದವರೇ ದುಶ್ಮನ್‌ಗಳಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಆಗುವವರೆಗೂ ಅಸ್ಸಾಂನ ಗುವಾಹಟಿಯಿಂದ ಬರೋದಿಲ್ಲ ಎಂದು ಬಂಡಾಯ ಶಾಸಕರು ಹೇಳಿರುವ ಕಾರಣ, ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ಅಘಾಡಿ ಸರ್ಕಾರ ಪತನವಾಗವುದು ಬಹುತೇಕ ಖಚಿತವಾಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more