ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

Published : Jun 29, 2022, 07:53 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರದ ಬಲ ಕುಂದಿ ಹೋಗಿ ಹಲವು ದಿನಗಳೇ ಆಗಿವೆ. ಬಂಡಾಯ ಶಿವಸೇನೆ ಶಾಸಕರು ಉದ್ಧವ್‌ ಠಾಕ್ರೆ ಸರ್ಕಾರವನ್ನು ಬೀಳಿಸಲು ಮಾಡಿರುವ ಶ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಈ ವಿಚಾರವೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.
 

ಬೆಂಗಳೂರು (ಜೂನ್ 29): ಫೈರ್‌ ಬ್ರ್ಯಾಡ್‌ ರಾಜ್‌ ಠಾಕ್ರೆ (Raj Thackeray ) ಜೊತೆ ಏಕನಾಥ್‌ ಶಿಂಧೆ (Eknath shinde) ಗುಪ್ತ್‌ ಗುಪ್ತ್‌ ಚರ್ಚೆ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ (Maharashtra) ಶಿವಸೇನೆಯ (Shiv sena) ಉತ್ತರಾಧಿಕಾರಿ ಯಾರಾಗ್ತಾರೆ ಎನ್ನುವ ವಿಚಾರವೂ ಕುತೂಹಲಕ್ಕೆ ಕಾರಣವಾಗಿದೆ. 

ಸದ್ಯದ ಮಟ್ಟಿಗೆ ಬಾಳಾಸಾಹೇಬ್‌ ಠಾಕ್ರೆ ಪುತ್ರ ಉದ್ಧವ್‌ ಠಾಕ್ರೆ (uddhav thackeray), ಸಂಬಂಧಿ ರಾಜ್‌ ಠಾಕ್ರೆ ಹಾಗೂ ಥಾಣೆಯ ಬಲಿಷ್ಠ ನಾಯಕ ಹಾಗೂ ಇಡೀ ಬಂಡಾಯದ ಸೂತ್ರಧಾರಿ ಏಕನಾಥ್‌ ಶಿಂಧೆ ನಡುವೆ ಪೈಪೋಟಿ ಕಾಣುತ್ತಿದೆ. ಈ ಮೂವರಲ್ಲಿ ಶಿವಸೇನೆಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ನನಗೆ 50 ಶಾಸಕರ ಬೆಂಬಲ, ತೆರೆಮರೆ ರಾಜಕೀಯ ಬಿಟ್ಟು ಹೋಟೆಲ್‌ನಿಂದ ಹೊರಬಂದ ಶಿಂಧೆ!

ಈಗಾಗಲೇ ಮಹಾರಾಷ್ಟ್ರದಲ್ಲಿ ಬಂಡಾಯದ ಕಿಚ್ಚು ಹಬ್ಬಿ ಒಂದು ವಾರವಾಗಿದೆ. ಉದ್ಧವ್‌ ಠಾಕ್ರೆ ಪಾಲಿಗೆ ಈಗ ಆಪ್ತರಾಗಿದ್ದವರೇ ದುಶ್ಮನ್‌ಗಳಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಆಗುವವರೆಗೂ ಅಸ್ಸಾಂನ ಗುವಾಹಟಿಯಿಂದ ಬರೋದಿಲ್ಲ ಎಂದು ಬಂಡಾಯ ಶಾಸಕರು ಹೇಳಿರುವ ಕಾರಣ, ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ಅಘಾಡಿ ಸರ್ಕಾರ ಪತನವಾಗವುದು ಬಹುತೇಕ ಖಚಿತವಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more