Election Campaign: ಕಾಂಗ್ರೆಸ್ ‘ಜನಶಕ್ತಿ’ ಪ್ರಚಾರ: ಬಸವಕಲ್ಯಾಣದಿಂದ ಪ್ರಚಾರಕ್ಕೆ ರಾಹುಲ್‌ ಗಾಂಧಿ ಚಾಲನೆ

Election Campaign: ಕಾಂಗ್ರೆಸ್ ‘ಜನಶಕ್ತಿ’ ಪ್ರಚಾರ: ಬಸವಕಲ್ಯಾಣದಿಂದ ಪ್ರಚಾರಕ್ಕೆ ರಾಹುಲ್‌ ಗಾಂಧಿ ಚಾಲನೆ

Published : Mar 21, 2024, 12:40 PM ISTUpdated : Mar 21, 2024, 12:41 PM IST

ಜನ ಶಕ್ತಿ ಹೆಸರಿನಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್‌ನಿಂದ ಯೋಜನೆ 
ಬಸವ ಕಲ್ಯಾಣದಿಂದ ಅಧಿಕೃತ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ 
ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಭಾಗಿ

ಲೋಕಸಭಾ ಅಖಾಡಕ್ಕೆ ತಿಂಗಳಾಂತ್ಯಕ್ಕೆ ಕಹಳೆ ಮೊಳಗಿಸಲು ಕಾಂಗ್ರೆಸ್(Congress)ಸಿದ್ಧತೆ ಮಾಡಿಕೊಂಡಿದೆ. ಮಾ.28 ಅಥವಾ 29 ರಂದು ಚುನಾವಣಾ ಪ್ರಚಾರಕ್ಕೆ(Election campaign) ಅಧಿಕೃತವಾಗಿ ರಣ ಕಹಳೆ ಮೊಳಗಿಸಲಿದೆ. ಇಂದು ಸಿಎಂ ಹಾಗೂ ಡಿಸಿಎಂಗೆ ಲೋಕಸಮರದ ಪ್ರಚಾರಕ್ಕೆ ಬ್ಲೂ ಪ್ರಿಂಟ್ ರೆಡಿ ಮಾಡಲಿದ್ದಾರೆ. ಬಸವರಾಜ ರಾಯರೆಡ್ಡಿ, ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಪ್ಲ್ಯಾನ್‌ ಮಾಡಲಿದ್ದು, ಪ್ರಚಾರ ಕಾರ್ಯದ ಜವಾಬ್ದಾರಿಯನ್ನು ಇವರು ಹೊತ್ತಿದ್ದಾರೆ. ರಾಜ್ಯದಲ್ಲಿ ಲೋಕಸಮರದ ಪ್ರಚಾರಕ್ಕೆ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಒಂದೇ ವೇದಿಕೆಯಲ್ಲಿ ಎಲ್ಲಾ ನಾಯಕರನ್ನ ಒಗ್ಗೂಡಿಸಿ ಲೋಕಸಭಾ ಪ್ರಚಾರ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah) ,ಡಿಸಿಎಂ ಡಿಕೆ ಶಿವಕುಮಾರ್(DK shivakumar) ನೇತೃತ್ವದಲ್ಲಿ ಪ್ರಚಾರ ನಡೆಯಲಿದ್ದು, ಬೀದರ್ ಲೋಕಸಭಾ ವ್ಯಾಪ್ತಿಯ ಬಸವಕಲ್ಯಾಣದಿಂದ(Basavakalyana) ಪ್ರಚಾರಕ್ಕೆ ಚಾಲನೆ ದೊರೆಯಲಿದೆ.

ಇದನ್ನೂ ವೀಕ್ಷಿಸಿ:  ಆ್ಯಂಗ್ರಿ ಯಂಗ್ ಆಫ್ ತೆಲುಗು ಪವನ್ ಕಲ್ಯಾಣ್ ಈಸ್ ಬ್ಯಾಕ್ ..ಉಸ್ತಾದ್ ಭಗತ್ ಸಿಂಗ್ ಟೀಸರ್ ಫಸ್ಟ್ ಕ್ಲಾಸ್!

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more