Election Campaign: ಕಾಂಗ್ರೆಸ್ ‘ಜನಶಕ್ತಿ’ ಪ್ರಚಾರ: ಬಸವಕಲ್ಯಾಣದಿಂದ ಪ್ರಚಾರಕ್ಕೆ ರಾಹುಲ್‌ ಗಾಂಧಿ ಚಾಲನೆ

Election Campaign: ಕಾಂಗ್ರೆಸ್ ‘ಜನಶಕ್ತಿ’ ಪ್ರಚಾರ: ಬಸವಕಲ್ಯಾಣದಿಂದ ಪ್ರಚಾರಕ್ಕೆ ರಾಹುಲ್‌ ಗಾಂಧಿ ಚಾಲನೆ

Published : Mar 21, 2024, 12:40 PM ISTUpdated : Mar 21, 2024, 12:41 PM IST

ಜನ ಶಕ್ತಿ ಹೆಸರಿನಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್‌ನಿಂದ ಯೋಜನೆ 
ಬಸವ ಕಲ್ಯಾಣದಿಂದ ಅಧಿಕೃತ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ 
ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಭಾಗಿ

ಲೋಕಸಭಾ ಅಖಾಡಕ್ಕೆ ತಿಂಗಳಾಂತ್ಯಕ್ಕೆ ಕಹಳೆ ಮೊಳಗಿಸಲು ಕಾಂಗ್ರೆಸ್(Congress)ಸಿದ್ಧತೆ ಮಾಡಿಕೊಂಡಿದೆ. ಮಾ.28 ಅಥವಾ 29 ರಂದು ಚುನಾವಣಾ ಪ್ರಚಾರಕ್ಕೆ(Election campaign) ಅಧಿಕೃತವಾಗಿ ರಣ ಕಹಳೆ ಮೊಳಗಿಸಲಿದೆ. ಇಂದು ಸಿಎಂ ಹಾಗೂ ಡಿಸಿಎಂಗೆ ಲೋಕಸಮರದ ಪ್ರಚಾರಕ್ಕೆ ಬ್ಲೂ ಪ್ರಿಂಟ್ ರೆಡಿ ಮಾಡಲಿದ್ದಾರೆ. ಬಸವರಾಜ ರಾಯರೆಡ್ಡಿ, ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಪ್ಲ್ಯಾನ್‌ ಮಾಡಲಿದ್ದು, ಪ್ರಚಾರ ಕಾರ್ಯದ ಜವಾಬ್ದಾರಿಯನ್ನು ಇವರು ಹೊತ್ತಿದ್ದಾರೆ. ರಾಜ್ಯದಲ್ಲಿ ಲೋಕಸಮರದ ಪ್ರಚಾರಕ್ಕೆ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಒಂದೇ ವೇದಿಕೆಯಲ್ಲಿ ಎಲ್ಲಾ ನಾಯಕರನ್ನ ಒಗ್ಗೂಡಿಸಿ ಲೋಕಸಭಾ ಪ್ರಚಾರ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah) ,ಡಿಸಿಎಂ ಡಿಕೆ ಶಿವಕುಮಾರ್(DK shivakumar) ನೇತೃತ್ವದಲ್ಲಿ ಪ್ರಚಾರ ನಡೆಯಲಿದ್ದು, ಬೀದರ್ ಲೋಕಸಭಾ ವ್ಯಾಪ್ತಿಯ ಬಸವಕಲ್ಯಾಣದಿಂದ(Basavakalyana) ಪ್ರಚಾರಕ್ಕೆ ಚಾಲನೆ ದೊರೆಯಲಿದೆ.

ಇದನ್ನೂ ವೀಕ್ಷಿಸಿ:  ಆ್ಯಂಗ್ರಿ ಯಂಗ್ ಆಫ್ ತೆಲುಗು ಪವನ್ ಕಲ್ಯಾಣ್ ಈಸ್ ಬ್ಯಾಕ್ ..ಉಸ್ತಾದ್ ಭಗತ್ ಸಿಂಗ್ ಟೀಸರ್ ಫಸ್ಟ್ ಕ್ಲಾಸ್!

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more