Election Campaign: ಕಾಂಗ್ರೆಸ್ ‘ಜನಶಕ್ತಿ’ ಪ್ರಚಾರ: ಬಸವಕಲ್ಯಾಣದಿಂದ ಪ್ರಚಾರಕ್ಕೆ ರಾಹುಲ್‌ ಗಾಂಧಿ ಚಾಲನೆ

Election Campaign: ಕಾಂಗ್ರೆಸ್ ‘ಜನಶಕ್ತಿ’ ಪ್ರಚಾರ: ಬಸವಕಲ್ಯಾಣದಿಂದ ಪ್ರಚಾರಕ್ಕೆ ರಾಹುಲ್‌ ಗಾಂಧಿ ಚಾಲನೆ

Published : Mar 21, 2024, 12:40 PM ISTUpdated : Mar 21, 2024, 12:41 PM IST

ಜನ ಶಕ್ತಿ ಹೆಸರಿನಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್‌ನಿಂದ ಯೋಜನೆ 
ಬಸವ ಕಲ್ಯಾಣದಿಂದ ಅಧಿಕೃತ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ 
ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಭಾಗಿ

ಲೋಕಸಭಾ ಅಖಾಡಕ್ಕೆ ತಿಂಗಳಾಂತ್ಯಕ್ಕೆ ಕಹಳೆ ಮೊಳಗಿಸಲು ಕಾಂಗ್ರೆಸ್(Congress)ಸಿದ್ಧತೆ ಮಾಡಿಕೊಂಡಿದೆ. ಮಾ.28 ಅಥವಾ 29 ರಂದು ಚುನಾವಣಾ ಪ್ರಚಾರಕ್ಕೆ(Election campaign) ಅಧಿಕೃತವಾಗಿ ರಣ ಕಹಳೆ ಮೊಳಗಿಸಲಿದೆ. ಇಂದು ಸಿಎಂ ಹಾಗೂ ಡಿಸಿಎಂಗೆ ಲೋಕಸಮರದ ಪ್ರಚಾರಕ್ಕೆ ಬ್ಲೂ ಪ್ರಿಂಟ್ ರೆಡಿ ಮಾಡಲಿದ್ದಾರೆ. ಬಸವರಾಜ ರಾಯರೆಡ್ಡಿ, ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಪ್ಲ್ಯಾನ್‌ ಮಾಡಲಿದ್ದು, ಪ್ರಚಾರ ಕಾರ್ಯದ ಜವಾಬ್ದಾರಿಯನ್ನು ಇವರು ಹೊತ್ತಿದ್ದಾರೆ. ರಾಜ್ಯದಲ್ಲಿ ಲೋಕಸಮರದ ಪ್ರಚಾರಕ್ಕೆ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಒಂದೇ ವೇದಿಕೆಯಲ್ಲಿ ಎಲ್ಲಾ ನಾಯಕರನ್ನ ಒಗ್ಗೂಡಿಸಿ ಲೋಕಸಭಾ ಪ್ರಚಾರ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah) ,ಡಿಸಿಎಂ ಡಿಕೆ ಶಿವಕುಮಾರ್(DK shivakumar) ನೇತೃತ್ವದಲ್ಲಿ ಪ್ರಚಾರ ನಡೆಯಲಿದ್ದು, ಬೀದರ್ ಲೋಕಸಭಾ ವ್ಯಾಪ್ತಿಯ ಬಸವಕಲ್ಯಾಣದಿಂದ(Basavakalyana) ಪ್ರಚಾರಕ್ಕೆ ಚಾಲನೆ ದೊರೆಯಲಿದೆ.

ಇದನ್ನೂ ವೀಕ್ಷಿಸಿ:  ಆ್ಯಂಗ್ರಿ ಯಂಗ್ ಆಫ್ ತೆಲುಗು ಪವನ್ ಕಲ್ಯಾಣ್ ಈಸ್ ಬ್ಯಾಕ್ ..ಉಸ್ತಾದ್ ಭಗತ್ ಸಿಂಗ್ ಟೀಸರ್ ಫಸ್ಟ್ ಕ್ಲಾಸ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more