ಕರ್ನಾಟಕ ಚುನಾವಣೆ ಮೂಲಕ ಕ್ರಾಂತಿ ಬರೆದ ಆಯೋಗ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ!

ಕರ್ನಾಟಕ ಚುನಾವಣೆ ಮೂಲಕ ಕ್ರಾಂತಿ ಬರೆದ ಆಯೋಗ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ!

Published : Mar 29, 2023, 11:09 PM IST

ಮೇ.10ಕ್ಕೆ ಮತದಾನ, ಮೇ.13ಕ್ಕೆ ಫಲಿತಾಂಶ, ಕರ್ನಾಟಕ ಚುನಾವಣಾ ಕುತೂಹಲ, ಯಾರ ಪರ ಇದೆ ಒಲವು?ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಸಮೀಕ್ಷೆ ಪ್ರಕಟ, ಕಳೆದ ವಿಧಾನಸಭಾ ಚುನಾವಣೆಗಳಲ್ಲಿ ಮತದಾರನ ತೀರ್ಪು ಹೇಗಿತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ 

ವಿಶೇಷ ಚೇತನರು ಮತಗಟ್ಟಗೆ ತೆರಳಿ ಮತ ಹಾಕಬೇಕಿಲ್ಲ. ಆಯೋಗದ ಅಧಿಕಾರಿಗಳು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಜಾರಿಗೆ ತರುತ್ತಿದೆ. ಇಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ಮೂಲಕ ಕರ್ನಾಟಕ ಚುನಾವಣಾ ದಿನಾಂಕ ಘೋಷಿಸಿದೆ. ಇದರ ಜೊತೆಗೆ ವಿಶೇಷ ಚೇತನರ ಮತದಾನಕ್ಕೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ.10 ರಂದು ಮತದಾನ ನಡೆದರೆ, ಮೇ.13ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಿಸ್ಪಕ್ಷಪಾತ ಚುನಾವಣೆಗೆ ಆಗ್ರಹಿಸಿದೆ. ಗುಜರಾತ್‌ನಲ್ಲಿ ಬಳಸಿದ ಮತಯಂತ್ರ ಬೇಡ ಎಂದಿದೆ. ಇದರ ಬೆನ್ನಲ್ಲೇ ಆಯೋಗ ಮಹತ್ವದ ಘೋಷಣೆ ಮಾಡಿದೆ. ಕರ್ನಾಟಕ 224 ಕ್ಷೇತ್ರಗಳಲ್ಲಿ ಹೊಸ ಮತಯಂತ್ರಗಳ ಬಳಕೆಯಾಗಲಿದೆ ಎಂದಿದೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more