ಕರ್ನಾಟಕ ಚುನಾವಣೆ ಮೂಲಕ ಕ್ರಾಂತಿ ಬರೆದ ಆಯೋಗ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ!

ಕರ್ನಾಟಕ ಚುನಾವಣೆ ಮೂಲಕ ಕ್ರಾಂತಿ ಬರೆದ ಆಯೋಗ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ!

Published : Mar 29, 2023, 11:09 PM IST

ಮೇ.10ಕ್ಕೆ ಮತದಾನ, ಮೇ.13ಕ್ಕೆ ಫಲಿತಾಂಶ, ಕರ್ನಾಟಕ ಚುನಾವಣಾ ಕುತೂಹಲ, ಯಾರ ಪರ ಇದೆ ಒಲವು?ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಸಮೀಕ್ಷೆ ಪ್ರಕಟ, ಕಳೆದ ವಿಧಾನಸಭಾ ಚುನಾವಣೆಗಳಲ್ಲಿ ಮತದಾರನ ತೀರ್ಪು ಹೇಗಿತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ 

ವಿಶೇಷ ಚೇತನರು ಮತಗಟ್ಟಗೆ ತೆರಳಿ ಮತ ಹಾಕಬೇಕಿಲ್ಲ. ಆಯೋಗದ ಅಧಿಕಾರಿಗಳು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಜಾರಿಗೆ ತರುತ್ತಿದೆ. ಇಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ಮೂಲಕ ಕರ್ನಾಟಕ ಚುನಾವಣಾ ದಿನಾಂಕ ಘೋಷಿಸಿದೆ. ಇದರ ಜೊತೆಗೆ ವಿಶೇಷ ಚೇತನರ ಮತದಾನಕ್ಕೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ.10 ರಂದು ಮತದಾನ ನಡೆದರೆ, ಮೇ.13ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಿಸ್ಪಕ್ಷಪಾತ ಚುನಾವಣೆಗೆ ಆಗ್ರಹಿಸಿದೆ. ಗುಜರಾತ್‌ನಲ್ಲಿ ಬಳಸಿದ ಮತಯಂತ್ರ ಬೇಡ ಎಂದಿದೆ. ಇದರ ಬೆನ್ನಲ್ಲೇ ಆಯೋಗ ಮಹತ್ವದ ಘೋಷಣೆ ಮಾಡಿದೆ. ಕರ್ನಾಟಕ 224 ಕ್ಷೇತ್ರಗಳಲ್ಲಿ ಹೊಸ ಮತಯಂತ್ರಗಳ ಬಳಕೆಯಾಗಲಿದೆ ಎಂದಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more