ವಿಧಾನಪರಿಷತ್‌ನ 3 ಸ್ಥಾನಗಳಿಗೆ ಚುನಾವಣೆ:ಕಾಂಗ್ರೆಸ್‌ನ ಮಾಸ್ಟರ್‌ ಪ್ಲ್ಯಾನ್‌ ಏನು?

ವಿಧಾನಪರಿಷತ್‌ನ 3 ಸ್ಥಾನಗಳಿಗೆ ಚುನಾವಣೆ:ಕಾಂಗ್ರೆಸ್‌ನ ಮಾಸ್ಟರ್‌ ಪ್ಲ್ಯಾನ್‌ ಏನು?

Published : Jun 16, 2023, 12:42 PM IST

ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್‌ ವಶವಾಗುವ ಸಾಧ್ಯತೆ ಇದೆ.
 

ವಿಧಾನ ಪರಿಷತ್‌ನಲ್ಲಿ ತೆರವಾದ ಮೂರು ಸ್ಥಾನಗಳಿಗೆ ಜೂ.30ಕ್ಕೆ ಮತದಾನ ನಡೆಯಲಿದೆ. ವಿಧಾನಸಭೆಯಿಂದ ಪರಿಷತ್‌ಗೆ ಆಯ್ಕೆಯಾಗಿದ್ದ ಬಾಬುರಾವ್‌ ಚಿಂಚನಸೂರ್‌, ಆರ್‌. ಶಂಕರ್‌ ಹಾಗೂ ಲಕ್ಷ್ಮಣ ಸವದಿ ರಾಜೀನಾಮೆಯಿಂದ ಈ ಮೂರು ಸ್ಥಾನಗಳು ತೆರವಾಗಿವೆ. ಈ ಮೂರು ಸ್ಥಾನಗಳಿಗೆ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪೈಪೋಟಿ ಆರಂಭವಾಗಿದೆ.ಬಾಬುರಾವ್‌ ಚಿ೦ಚನಸೂರು ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್‌ 17ಕ್ಕೆ, ಆರ್‌ ಶ೦ಕರ್‌ ಅವರ ಅವಧಿ 2026 ರ ಜೂನ್‌ 30ಕ್ಕೆ , ಲಕ್ಷ್ಮಣ ಸವದಿ ಸದಸ್ಯತ್ವ ಅವಧಿ 2028ರ ಜೂನ್ 14ಕ್ಕೆ ಕೊನೆಗೊಳ್ಳಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಜೂನ್‌ 20ರ ವರೆಗೆ ಅವಕಾಶವಿದೆ. ಆರ್‌. ಶಂಕರ್‌ ತೆರವು ಮಾಡಿರುವ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಬರುವ ಸ್ಯಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ: ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more