ದೇವೇಗೌಡರ ಬಾಯಿ ಮುಚ್ಚಿಸಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!

ದೇವೇಗೌಡರ ಬಾಯಿ ಮುಚ್ಚಿಸಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!

Published : Dec 19, 2020, 11:33 PM IST

ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಫಿಕ್ಸ್ ಆಗಿದೆ. ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಈ ಕುರಿತು ಹೇಳಿಕೆ ನೀಡಿದ್ದಾರೆ. ಬಿಜೆಪಿ ಜೊತೆ ಸೇರಲು ಸುತಾರಾಂ ಒಪ್ಪದ ವರಿಷ್ಠ ದೇವೇಗೌಡರ ಬಾಯಿ ಮುಚ್ಚಿಸಿ ಮೈತ್ರಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರ ಗಲಾಟೆಗೆ ಕಂಪನಿಯೇ ಕಾರಣ ಅನ್ನೋ ಮಾಹಿತಿ ಬೆಳಕಿಗೆ ಬಂದಿದೆ. ಶಾಲಾ ಆರಂಭದ ಕುರಿತು ಪೋಷರ ನಿಲುವು ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ

ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಫಿಕ್ಸ್ ಆಗಿದೆ. ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಈ ಕುರಿತು ಹೇಳಿಕೆ ನೀಡಿದ್ದಾರೆ. ಬಿಜೆಪಿ ಜೊತೆ ಸೇರಲು ಸುತಾರಾಂ ಒಪ್ಪದ ವರಿಷ್ಠ ದೇವೇಗೌಡರ ಬಾಯಿ ಮುಚ್ಚಿಸಿ ಮೈತ್ರಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರ ಗಲಾಟೆಗೆ ಕಂಪನಿಯೇ ಕಾರಣ ಅನ್ನೋ ಮಾಹಿತಿ ಬೆಳಕಿಗೆ ಬಂದಿದೆ. ಶಾಲಾ ಆರಂಭದ ಕುರಿತು ಪೋಷರ ನಿಲುವು ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?