ಮತದಾರರ ಪಟ್ಟಿ ವಿವಾದ: ಇದು ಕೆಜಿಎಫ್, ಕಾಂತಾರದ ಕಥೆ ಅಲ್ಲ ಎಂದ ಸಿದ್ದರಾಮಯ್ಯ

ಮತದಾರರ ಪಟ್ಟಿ ವಿವಾದ: ಇದು ಕೆಜಿಎಫ್, ಕಾಂತಾರದ ಕಥೆ ಅಲ್ಲ ಎಂದ ಸಿದ್ದರಾಮಯ್ಯ

Published : Nov 20, 2022, 01:02 PM IST

ಮತದಾರರ ಪಟ್ಟಿಯ ವಿವಾದದಲ್ಲಿ ಹೊಂಬಾಳೆ ಹೆಸರು ಮುನ್ನಲೆಗೆ ಬಂದಿದ್ದು, ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ ಟ್ವೀಟ್ ಸದ್ದು ಮಾಡುತ್ತಿದೆ.
 

ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಅಕ್ರಮದಲ್ಲಿ ಚಿಲುಮೆ ಎಂಬ ಸಂಸ್ಥೆ ಹಾಗೂ ಹೊಂಬಾಳೆ ಹೆಸರು ಕೇಳಿಬಂದಿದ್ದು. ಈ ವಿವಾದದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಹೆಸರೂ ಕೇಳಿ ಬಂದಿತ್ತು. ಹೊಂಬಾಳೆ ಫಿಲ್ಮಂ ಸಂಸ್ಥೆ ಅಶ್ವತ್ಥ್ ನಾರಾಯಣ ಅವರ ಸಂಬಂಧಿ ವಿಜಯ್ ಕುಮಾರ್ ಅವರದ್ದಾಗಿದ್ದು, ಈ ಹೊಂಬಾಳೆ ಫಿಲ್ಮ್ಸ್ ಬ್ಯಾನರ್'ನಲ್ಲಿ ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳು ಸಿದ್ಧವಾಗಿವೆ. ಹೀಗಾಗಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್'ನ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ, ಪಂಜುರ್ಲಿಯ ದಂತಕಥೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ ಅದನ್ನೇ ಮಾಡಬೇಕು ಎಂದು ಬರೆದುಕೊಂಡಿದ್ದಾರೆ. ಸಿದ್ಧು ಮಾಡಿರೋ ಈ ಟ್ವೀಟ್ ಈಗ ಎಲ್ಲಾ ಕಡೆ ವೈರಲ್ ಆಗುತ್ತಿದೆ.

ಪಾಂಡವಪುರದಲ್ಲಿ ಮೂರು ದಿನಗಳ ಪುನೀತ್ ಹಬ್ಬ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more