ಮತದಾರರ ಪಟ್ಟಿ ವಿವಾದ: ಇದು ಕೆಜಿಎಫ್, ಕಾಂತಾರದ ಕಥೆ ಅಲ್ಲ ಎಂದ ಸಿದ್ದರಾಮಯ್ಯ

ಮತದಾರರ ಪಟ್ಟಿ ವಿವಾದ: ಇದು ಕೆಜಿಎಫ್, ಕಾಂತಾರದ ಕಥೆ ಅಲ್ಲ ಎಂದ ಸಿದ್ದರಾಮಯ್ಯ

Published : Nov 20, 2022, 01:02 PM IST

ಮತದಾರರ ಪಟ್ಟಿಯ ವಿವಾದದಲ್ಲಿ ಹೊಂಬಾಳೆ ಹೆಸರು ಮುನ್ನಲೆಗೆ ಬಂದಿದ್ದು, ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ ಟ್ವೀಟ್ ಸದ್ದು ಮಾಡುತ್ತಿದೆ.
 

ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಅಕ್ರಮದಲ್ಲಿ ಚಿಲುಮೆ ಎಂಬ ಸಂಸ್ಥೆ ಹಾಗೂ ಹೊಂಬಾಳೆ ಹೆಸರು ಕೇಳಿಬಂದಿದ್ದು. ಈ ವಿವಾದದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಹೆಸರೂ ಕೇಳಿ ಬಂದಿತ್ತು. ಹೊಂಬಾಳೆ ಫಿಲ್ಮಂ ಸಂಸ್ಥೆ ಅಶ್ವತ್ಥ್ ನಾರಾಯಣ ಅವರ ಸಂಬಂಧಿ ವಿಜಯ್ ಕುಮಾರ್ ಅವರದ್ದಾಗಿದ್ದು, ಈ ಹೊಂಬಾಳೆ ಫಿಲ್ಮ್ಸ್ ಬ್ಯಾನರ್'ನಲ್ಲಿ ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳು ಸಿದ್ಧವಾಗಿವೆ. ಹೀಗಾಗಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್'ನ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ, ಪಂಜುರ್ಲಿಯ ದಂತಕಥೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ ಅದನ್ನೇ ಮಾಡಬೇಕು ಎಂದು ಬರೆದುಕೊಂಡಿದ್ದಾರೆ. ಸಿದ್ಧು ಮಾಡಿರೋ ಈ ಟ್ವೀಟ್ ಈಗ ಎಲ್ಲಾ ಕಡೆ ವೈರಲ್ ಆಗುತ್ತಿದೆ.

ಪಾಂಡವಪುರದಲ್ಲಿ ಮೂರು ದಿನಗಳ ಪುನೀತ್ ಹಬ್ಬ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more