ಎಐಸಿಸಿ ಹೊಸ ಅಧ್ಯಕ್ಷರ ನೇಮಕ: ಕಾಂಗ್ರೆಸ್‌ ರೂಲ್ ಬುಕ್‌ನಲ್ಲಿವೆ ಹತ್ತಾರು ನಿಯಮಗಳು

ಎಐಸಿಸಿ ಹೊಸ ಅಧ್ಯಕ್ಷರ ನೇಮಕ: ಕಾಂಗ್ರೆಸ್‌ ರೂಲ್ ಬುಕ್‌ನಲ್ಲಿವೆ ಹತ್ತಾರು ನಿಯಮಗಳು

Published : Aug 24, 2020, 02:35 PM IST

 ಎಐಸಿಸಿಗೆ ಹೊಸ ಅಧ್ಯಕ್ಷರಾಗುವುದು ಫಿಕ್ಸ್. ಹಾಗಾದ್ರೆ, ಹೊಸ ಅಧ್ಯಕ್ಷರ ನೇಮಕವಾಗಲು ಏನೇನು ಮಾಡ್ಬೇಕು..? ಕಾಂಗ್ರೆಸ್‌ ರೂಲ್ ಬುಕ್‌ನಲ್ಲಿವೆ ಹತ್ತಾರು ನಿಯಮಗಳು.
 

ನವದೆಹಲಿ, (ಆ.24): ಪಕ್ಷದ ನಾಯಕತ್ವ ವಿಚಾರವಾಗಿ ಭಿನ್ನಮತ, ವಾದ-ವಿವಾದ, ಅಪಸ್ವರಗಳು ಭುಗಿಲೆದ್ದಿರುವ ಹೊತ್ತಿನಲ್ಲಿಯೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೋಮವಾರ ನಡೆದಿದೆ.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಮುಂದಿನ ದಿನಗಳಲ್ಲಿ ಮುನ್ನಡೆಸುವವರು ಯಾರು ಎಂಬ ಬಗ್ಗೆ ರರ್ಚೆಗಳು ನಡೆದಿದ್ದು, ಸೋನಿಯಾ ಗಾಂಧಿಯವರು ತಾವು ಮಧ್ಯಂತರ ಅಧ್ಯಕ್ಷೆ ಹುದ್ದೆ ತೊರೆಯಲಿದ್ದು ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಕೇಳಿಕೊಂಡರು.

ಗಾಂಧಿಯೇತರರಿಗೆ 'ಕೈ' ಪಟ್ಟ: ಅಧ್ಯಕ್ಷ ರೇಸ್‌ನಲ್ಲಿ ಖರ್ಗೆ ಹೆಸರು ಮುಂಚೂಣಿಯಲ್ಲಿ

ಇದರೊಂದಿಗೆ ಸೋನಿಯಾ ರಾಜೀನಾಮೆ ನೀಡುವುದು ಪಕ್ಕ ಆದಂತಾಗಿದ್ದು, ಎಐಸಿಸಿಗೆ ಹೊಸ ಅಧ್ಯಕ್ಷರಾಗುವುದು ಫಿಕ್ಸ್. ಹಾಗಾದ್ರೆ, ಹೊಸ ಅಧ್ಯಕ್ಷರ ನೇಮಕವಾಗಲು ಏನೇನು ಮಾಡ್ಬೇಕು..? ಕಾಂಗ್ರೆಸ್‌ ರೂಲ್ ಬುಕ್‌ನಲ್ಲಿವೆ ಹತ್ತಾರು ನಿಯಮಗಳು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!