ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

Published : Aug 31, 2021, 07:15 PM IST

ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿರುವ ಪ್ರಸಂಗ ನಡೆದಿದೆ. 

ಬೆಂಗಳೂರು, (ಆ.31): ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿರುವ ಪ್ರಸಂಗ ನಡೆದಿದೆ. ಅಧ್ಯಕ್ಷ ಕೀರ್ತಿ ಗಣೇಶ್ ಹಾಗೂ ಉಪಾಧ್ಯಕ್ಷ ಬೆಂಬಲಿಗರ ಪೈಪೋಟಿಗೆ ಡಿಕೆಶಿ ಆಕ್ರೋಶಗೊಂಡಿದ್ದು, ಕಾರ್ಯಕರ್ತರಿಗೆ ಪಾಠ ಮಾಡಿದ್ದಾರೆ.

'ನನ್ನ ರೇಪ್ ಮಾಡ್ತಿದ್ದಾರೆ ಎಂದ ಗೃಹ ಸಚಿವ: ಡಿಕೆಶಿ ಮಾಡಿದ್ದಾರಾ? ಸಿದ್ದರಾಮಯ್ಯ ಮಾಡಿದ್ದಾರಾ?'

ನಿಮಗೆ ಉತ್ಸಾಹ ಇದೆ. ಆದ್ರೆ, ಡಿಸಿಪ್ಲೇನ್ ಇರಬೇಕು. ನಿಮ್ಮ ಫೋಟೋ ತೆಗೆರಿ, ಪಾರ್ಟಿ ಫೋಟೋ ಹಾಕಿ ಎಂದು ಡಿಕೆಶಿ, ಕಾರ್ಯಕರ್ತರಿಗೆ ಸೂಚಿಸಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?