ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

Published : Aug 31, 2021, 07:15 PM IST

ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿರುವ ಪ್ರಸಂಗ ನಡೆದಿದೆ. 

ಬೆಂಗಳೂರು, (ಆ.31): ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿರುವ ಪ್ರಸಂಗ ನಡೆದಿದೆ. ಅಧ್ಯಕ್ಷ ಕೀರ್ತಿ ಗಣೇಶ್ ಹಾಗೂ ಉಪಾಧ್ಯಕ್ಷ ಬೆಂಬಲಿಗರ ಪೈಪೋಟಿಗೆ ಡಿಕೆಶಿ ಆಕ್ರೋಶಗೊಂಡಿದ್ದು, ಕಾರ್ಯಕರ್ತರಿಗೆ ಪಾಠ ಮಾಡಿದ್ದಾರೆ.

'ನನ್ನ ರೇಪ್ ಮಾಡ್ತಿದ್ದಾರೆ ಎಂದ ಗೃಹ ಸಚಿವ: ಡಿಕೆಶಿ ಮಾಡಿದ್ದಾರಾ? ಸಿದ್ದರಾಮಯ್ಯ ಮಾಡಿದ್ದಾರಾ?'

ನಿಮಗೆ ಉತ್ಸಾಹ ಇದೆ. ಆದ್ರೆ, ಡಿಸಿಪ್ಲೇನ್ ಇರಬೇಕು. ನಿಮ್ಮ ಫೋಟೋ ತೆಗೆರಿ, ಪಾರ್ಟಿ ಫೋಟೋ ಹಾಕಿ ಎಂದು ಡಿಕೆಶಿ, ಕಾರ್ಯಕರ್ತರಿಗೆ ಸೂಚಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!