ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

Published : Mar 15, 2024, 05:26 PM IST

ಕೇಸರಿ ಪಾಳಯದಲ್ಲಿ ಸ್ವಪಕ್ಷ ಸಂಘರ್ಷ ರಾಜಕೀಯ..? 
ಬಿ.ಎಸ್‌.ಯಡಿಯೂರಪ್ಪ ಮೇಲೆ ಈಶ್ವರಪ್ಪ ವಾಗ್ದಾಳಿ..!
ಸಿದ್ದೇಶ್ವರ್ ಕುಟುಂಬದ ವಿರುದ್ಧ ರೇಣುಕಾಚಾರ್ಯ..?

ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯ ನಂತರ ಕರ್ನಾಟಕದ(Karnataka) 20 ಕ್ಷೇತ್ರಗಳಿಗೆ ಕೇಸರಿ ಅಭ್ಯರ್ಥಿಗಳು ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅದರ ಬೆನ್ನಲ್ಲೇ ಕಮಲಪತಿಗಳಿಗೆ ಸ್ವಪಕ್ಷ ಸಂಘರ್ಷದ ಢವಢವ ಶುರುವಾಗಿದೆ. ಹಾಲಿ ಸಂಸದರ ಶೀತಲ ಸಮರ ಏರ್ಪಟ್ರೆ ಹೊಸ ಅಭ್ಯರ್ಥಿಗಳಿಗೆ ಹಿನ್ನಡೆಯಾಗೋ ಭೀತಿ ಇದೆ. ಈ ಮಧ್ಯೆ ಬಿಜೆಪಿ(BJP) ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಅಂತಿಮ ಮಾಡಿದೆ. ಹಾಲಿ ಸಂಸದರಲ್ಲಿ ಅನೇಕರಿಗೆ ಶಾಕ್ ನೀಡಿದೆ. ಹೊಸಬರಿಗೆ ಮಣೆ ಹಾಕಿದೆ. ರಾಜಕೀಯದಲ್ಲಿ ಬದಲಾವಣೆ ಅನ್ನೋದು ಆಗ್ತಾ ಇದ್ದ ಹಾಗೆ ಬಂಡಾಯ ಅನ್ನೋದು ಕಾಣೋದು ಅತಿ ಸಾಮಾನ್ಯ. ಈಗ 20 ಕ್ಷೇತ್ರಗಳಲ್ಲಿ ಅನೇಕರ ಅಸಮಾಧಾನದ ಮಧ್ಯೆಯೇ ಚುನಾವಣೆಯನ್ನ ಎದುರಿಸಬೇಕಿದೆ. ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಪುತ್ರ ಕಾಂತೇಶ್‌ಗೆ ಹಾವೇರಿ (Loksabha) ಟಿಕೆಟ್ (Ticket) ತಪ್ಪಿಹೋಗಿದ್ದ ಕೆಂಡಾಮಂಡಲರಾಗಿದ್ದಾರೆ. ನಿಮಗೆ ಅನ್ಯಾಯವಾಗಿದೆ, ಹೀಗಾಗಿ ಶಿವಮೊಗ್ಗದಿಂದ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಎಂದು ಹಲವು ಕಾರ್ಯಕರ್ತರು, ಹಿತೈಷಿಗಳು ಹೇಳುತ್ತಿರುವುದು ನಿಜ. ಆದರೆ, ಈ ವಿಚಾರದಲ್ಲಿ ಅತ್ಯಂತ ಸೂಕ್ಷ್ಮವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Loksabha Election: ಯಾರಿಗೆ ಯಾರು ಪೈಪೋಟಿ ? ಹೇಗಿದೆ ರಣಕಣ ಪರಿಸ್ಥಿತಿ? ಬಿಜೆಪಿಯ ತಂತ್ರಕ್ಕೆ ಟಕ್ಕರ್ ಕೊಡಲಿದೆಯಾ ಕಾಂಗ್ರೆಸ್ ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more