ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

Published : Mar 15, 2024, 05:26 PM IST

ಕೇಸರಿ ಪಾಳಯದಲ್ಲಿ ಸ್ವಪಕ್ಷ ಸಂಘರ್ಷ ರಾಜಕೀಯ..? 
ಬಿ.ಎಸ್‌.ಯಡಿಯೂರಪ್ಪ ಮೇಲೆ ಈಶ್ವರಪ್ಪ ವಾಗ್ದಾಳಿ..!
ಸಿದ್ದೇಶ್ವರ್ ಕುಟುಂಬದ ವಿರುದ್ಧ ರೇಣುಕಾಚಾರ್ಯ..?

ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯ ನಂತರ ಕರ್ನಾಟಕದ(Karnataka) 20 ಕ್ಷೇತ್ರಗಳಿಗೆ ಕೇಸರಿ ಅಭ್ಯರ್ಥಿಗಳು ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅದರ ಬೆನ್ನಲ್ಲೇ ಕಮಲಪತಿಗಳಿಗೆ ಸ್ವಪಕ್ಷ ಸಂಘರ್ಷದ ಢವಢವ ಶುರುವಾಗಿದೆ. ಹಾಲಿ ಸಂಸದರ ಶೀತಲ ಸಮರ ಏರ್ಪಟ್ರೆ ಹೊಸ ಅಭ್ಯರ್ಥಿಗಳಿಗೆ ಹಿನ್ನಡೆಯಾಗೋ ಭೀತಿ ಇದೆ. ಈ ಮಧ್ಯೆ ಬಿಜೆಪಿ(BJP) ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಅಂತಿಮ ಮಾಡಿದೆ. ಹಾಲಿ ಸಂಸದರಲ್ಲಿ ಅನೇಕರಿಗೆ ಶಾಕ್ ನೀಡಿದೆ. ಹೊಸಬರಿಗೆ ಮಣೆ ಹಾಕಿದೆ. ರಾಜಕೀಯದಲ್ಲಿ ಬದಲಾವಣೆ ಅನ್ನೋದು ಆಗ್ತಾ ಇದ್ದ ಹಾಗೆ ಬಂಡಾಯ ಅನ್ನೋದು ಕಾಣೋದು ಅತಿ ಸಾಮಾನ್ಯ. ಈಗ 20 ಕ್ಷೇತ್ರಗಳಲ್ಲಿ ಅನೇಕರ ಅಸಮಾಧಾನದ ಮಧ್ಯೆಯೇ ಚುನಾವಣೆಯನ್ನ ಎದುರಿಸಬೇಕಿದೆ. ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಪುತ್ರ ಕಾಂತೇಶ್‌ಗೆ ಹಾವೇರಿ (Loksabha) ಟಿಕೆಟ್ (Ticket) ತಪ್ಪಿಹೋಗಿದ್ದ ಕೆಂಡಾಮಂಡಲರಾಗಿದ್ದಾರೆ. ನಿಮಗೆ ಅನ್ಯಾಯವಾಗಿದೆ, ಹೀಗಾಗಿ ಶಿವಮೊಗ್ಗದಿಂದ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಎಂದು ಹಲವು ಕಾರ್ಯಕರ್ತರು, ಹಿತೈಷಿಗಳು ಹೇಳುತ್ತಿರುವುದು ನಿಜ. ಆದರೆ, ಈ ವಿಚಾರದಲ್ಲಿ ಅತ್ಯಂತ ಸೂಕ್ಷ್ಮವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Loksabha Election: ಯಾರಿಗೆ ಯಾರು ಪೈಪೋಟಿ ? ಹೇಗಿದೆ ರಣಕಣ ಪರಿಸ್ಥಿತಿ? ಬಿಜೆಪಿಯ ತಂತ್ರಕ್ಕೆ ಟಕ್ಕರ್ ಕೊಡಲಿದೆಯಾ ಕಾಂಗ್ರೆಸ್ ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more