ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

Published : Mar 15, 2024, 05:26 PM IST

ಕೇಸರಿ ಪಾಳಯದಲ್ಲಿ ಸ್ವಪಕ್ಷ ಸಂಘರ್ಷ ರಾಜಕೀಯ..? 
ಬಿ.ಎಸ್‌.ಯಡಿಯೂರಪ್ಪ ಮೇಲೆ ಈಶ್ವರಪ್ಪ ವಾಗ್ದಾಳಿ..!
ಸಿದ್ದೇಶ್ವರ್ ಕುಟುಂಬದ ವಿರುದ್ಧ ರೇಣುಕಾಚಾರ್ಯ..?

ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯ ನಂತರ ಕರ್ನಾಟಕದ(Karnataka) 20 ಕ್ಷೇತ್ರಗಳಿಗೆ ಕೇಸರಿ ಅಭ್ಯರ್ಥಿಗಳು ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅದರ ಬೆನ್ನಲ್ಲೇ ಕಮಲಪತಿಗಳಿಗೆ ಸ್ವಪಕ್ಷ ಸಂಘರ್ಷದ ಢವಢವ ಶುರುವಾಗಿದೆ. ಹಾಲಿ ಸಂಸದರ ಶೀತಲ ಸಮರ ಏರ್ಪಟ್ರೆ ಹೊಸ ಅಭ್ಯರ್ಥಿಗಳಿಗೆ ಹಿನ್ನಡೆಯಾಗೋ ಭೀತಿ ಇದೆ. ಈ ಮಧ್ಯೆ ಬಿಜೆಪಿ(BJP) ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಅಂತಿಮ ಮಾಡಿದೆ. ಹಾಲಿ ಸಂಸದರಲ್ಲಿ ಅನೇಕರಿಗೆ ಶಾಕ್ ನೀಡಿದೆ. ಹೊಸಬರಿಗೆ ಮಣೆ ಹಾಕಿದೆ. ರಾಜಕೀಯದಲ್ಲಿ ಬದಲಾವಣೆ ಅನ್ನೋದು ಆಗ್ತಾ ಇದ್ದ ಹಾಗೆ ಬಂಡಾಯ ಅನ್ನೋದು ಕಾಣೋದು ಅತಿ ಸಾಮಾನ್ಯ. ಈಗ 20 ಕ್ಷೇತ್ರಗಳಲ್ಲಿ ಅನೇಕರ ಅಸಮಾಧಾನದ ಮಧ್ಯೆಯೇ ಚುನಾವಣೆಯನ್ನ ಎದುರಿಸಬೇಕಿದೆ. ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಪುತ್ರ ಕಾಂತೇಶ್‌ಗೆ ಹಾವೇರಿ (Loksabha) ಟಿಕೆಟ್ (Ticket) ತಪ್ಪಿಹೋಗಿದ್ದ ಕೆಂಡಾಮಂಡಲರಾಗಿದ್ದಾರೆ. ನಿಮಗೆ ಅನ್ಯಾಯವಾಗಿದೆ, ಹೀಗಾಗಿ ಶಿವಮೊಗ್ಗದಿಂದ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಎಂದು ಹಲವು ಕಾರ್ಯಕರ್ತರು, ಹಿತೈಷಿಗಳು ಹೇಳುತ್ತಿರುವುದು ನಿಜ. ಆದರೆ, ಈ ವಿಚಾರದಲ್ಲಿ ಅತ್ಯಂತ ಸೂಕ್ಷ್ಮವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Loksabha Election: ಯಾರಿಗೆ ಯಾರು ಪೈಪೋಟಿ ? ಹೇಗಿದೆ ರಣಕಣ ಪರಿಸ್ಥಿತಿ? ಬಿಜೆಪಿಯ ತಂತ್ರಕ್ಕೆ ಟಕ್ಕರ್ ಕೊಡಲಿದೆಯಾ ಕಾಂಗ್ರೆಸ್ ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more