ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

Published : Mar 15, 2024, 05:26 PM IST

ಕೇಸರಿ ಪಾಳಯದಲ್ಲಿ ಸ್ವಪಕ್ಷ ಸಂಘರ್ಷ ರಾಜಕೀಯ..? 
ಬಿ.ಎಸ್‌.ಯಡಿಯೂರಪ್ಪ ಮೇಲೆ ಈಶ್ವರಪ್ಪ ವಾಗ್ದಾಳಿ..!
ಸಿದ್ದೇಶ್ವರ್ ಕುಟುಂಬದ ವಿರುದ್ಧ ರೇಣುಕಾಚಾರ್ಯ..?

ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯ ನಂತರ ಕರ್ನಾಟಕದ(Karnataka) 20 ಕ್ಷೇತ್ರಗಳಿಗೆ ಕೇಸರಿ ಅಭ್ಯರ್ಥಿಗಳು ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅದರ ಬೆನ್ನಲ್ಲೇ ಕಮಲಪತಿಗಳಿಗೆ ಸ್ವಪಕ್ಷ ಸಂಘರ್ಷದ ಢವಢವ ಶುರುವಾಗಿದೆ. ಹಾಲಿ ಸಂಸದರ ಶೀತಲ ಸಮರ ಏರ್ಪಟ್ರೆ ಹೊಸ ಅಭ್ಯರ್ಥಿಗಳಿಗೆ ಹಿನ್ನಡೆಯಾಗೋ ಭೀತಿ ಇದೆ. ಈ ಮಧ್ಯೆ ಬಿಜೆಪಿ(BJP) ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಅಂತಿಮ ಮಾಡಿದೆ. ಹಾಲಿ ಸಂಸದರಲ್ಲಿ ಅನೇಕರಿಗೆ ಶಾಕ್ ನೀಡಿದೆ. ಹೊಸಬರಿಗೆ ಮಣೆ ಹಾಕಿದೆ. ರಾಜಕೀಯದಲ್ಲಿ ಬದಲಾವಣೆ ಅನ್ನೋದು ಆಗ್ತಾ ಇದ್ದ ಹಾಗೆ ಬಂಡಾಯ ಅನ್ನೋದು ಕಾಣೋದು ಅತಿ ಸಾಮಾನ್ಯ. ಈಗ 20 ಕ್ಷೇತ್ರಗಳಲ್ಲಿ ಅನೇಕರ ಅಸಮಾಧಾನದ ಮಧ್ಯೆಯೇ ಚುನಾವಣೆಯನ್ನ ಎದುರಿಸಬೇಕಿದೆ. ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಪುತ್ರ ಕಾಂತೇಶ್‌ಗೆ ಹಾವೇರಿ (Loksabha) ಟಿಕೆಟ್ (Ticket) ತಪ್ಪಿಹೋಗಿದ್ದ ಕೆಂಡಾಮಂಡಲರಾಗಿದ್ದಾರೆ. ನಿಮಗೆ ಅನ್ಯಾಯವಾಗಿದೆ, ಹೀಗಾಗಿ ಶಿವಮೊಗ್ಗದಿಂದ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಎಂದು ಹಲವು ಕಾರ್ಯಕರ್ತರು, ಹಿತೈಷಿಗಳು ಹೇಳುತ್ತಿರುವುದು ನಿಜ. ಆದರೆ, ಈ ವಿಚಾರದಲ್ಲಿ ಅತ್ಯಂತ ಸೂಕ್ಷ್ಮವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Loksabha Election: ಯಾರಿಗೆ ಯಾರು ಪೈಪೋಟಿ ? ಹೇಗಿದೆ ರಣಕಣ ಪರಿಸ್ಥಿತಿ? ಬಿಜೆಪಿಯ ತಂತ್ರಕ್ಕೆ ಟಕ್ಕರ್ ಕೊಡಲಿದೆಯಾ ಕಾಂಗ್ರೆಸ್ ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more