ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

Published : Mar 15, 2024, 05:26 PM IST

ಕೇಸರಿ ಪಾಳಯದಲ್ಲಿ ಸ್ವಪಕ್ಷ ಸಂಘರ್ಷ ರಾಜಕೀಯ..? 
ಬಿ.ಎಸ್‌.ಯಡಿಯೂರಪ್ಪ ಮೇಲೆ ಈಶ್ವರಪ್ಪ ವಾಗ್ದಾಳಿ..!
ಸಿದ್ದೇಶ್ವರ್ ಕುಟುಂಬದ ವಿರುದ್ಧ ರೇಣುಕಾಚಾರ್ಯ..?

ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯ ನಂತರ ಕರ್ನಾಟಕದ(Karnataka) 20 ಕ್ಷೇತ್ರಗಳಿಗೆ ಕೇಸರಿ ಅಭ್ಯರ್ಥಿಗಳು ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅದರ ಬೆನ್ನಲ್ಲೇ ಕಮಲಪತಿಗಳಿಗೆ ಸ್ವಪಕ್ಷ ಸಂಘರ್ಷದ ಢವಢವ ಶುರುವಾಗಿದೆ. ಹಾಲಿ ಸಂಸದರ ಶೀತಲ ಸಮರ ಏರ್ಪಟ್ರೆ ಹೊಸ ಅಭ್ಯರ್ಥಿಗಳಿಗೆ ಹಿನ್ನಡೆಯಾಗೋ ಭೀತಿ ಇದೆ. ಈ ಮಧ್ಯೆ ಬಿಜೆಪಿ(BJP) ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಅಂತಿಮ ಮಾಡಿದೆ. ಹಾಲಿ ಸಂಸದರಲ್ಲಿ ಅನೇಕರಿಗೆ ಶಾಕ್ ನೀಡಿದೆ. ಹೊಸಬರಿಗೆ ಮಣೆ ಹಾಕಿದೆ. ರಾಜಕೀಯದಲ್ಲಿ ಬದಲಾವಣೆ ಅನ್ನೋದು ಆಗ್ತಾ ಇದ್ದ ಹಾಗೆ ಬಂಡಾಯ ಅನ್ನೋದು ಕಾಣೋದು ಅತಿ ಸಾಮಾನ್ಯ. ಈಗ 20 ಕ್ಷೇತ್ರಗಳಲ್ಲಿ ಅನೇಕರ ಅಸಮಾಧಾನದ ಮಧ್ಯೆಯೇ ಚುನಾವಣೆಯನ್ನ ಎದುರಿಸಬೇಕಿದೆ. ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಪುತ್ರ ಕಾಂತೇಶ್‌ಗೆ ಹಾವೇರಿ (Loksabha) ಟಿಕೆಟ್ (Ticket) ತಪ್ಪಿಹೋಗಿದ್ದ ಕೆಂಡಾಮಂಡಲರಾಗಿದ್ದಾರೆ. ನಿಮಗೆ ಅನ್ಯಾಯವಾಗಿದೆ, ಹೀಗಾಗಿ ಶಿವಮೊಗ್ಗದಿಂದ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಎಂದು ಹಲವು ಕಾರ್ಯಕರ್ತರು, ಹಿತೈಷಿಗಳು ಹೇಳುತ್ತಿರುವುದು ನಿಜ. ಆದರೆ, ಈ ವಿಚಾರದಲ್ಲಿ ಅತ್ಯಂತ ಸೂಕ್ಷ್ಮವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Loksabha Election: ಯಾರಿಗೆ ಯಾರು ಪೈಪೋಟಿ ? ಹೇಗಿದೆ ರಣಕಣ ಪರಿಸ್ಥಿತಿ? ಬಿಜೆಪಿಯ ತಂತ್ರಕ್ಕೆ ಟಕ್ಕರ್ ಕೊಡಲಿದೆಯಾ ಕಾಂಗ್ರೆಸ್ ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more