ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

Published : Aug 14, 2023, 11:26 AM IST

ಇತ್ತ ಸಚಿವರೇ ಸ್ಪರ್ಧೆ ಮಾಡಲಿ ಎನ್ನುತ್ತಿರುವ ಕಾಂಗ್ರೆಸ್ ಹೈಕಮಾಂಡ್
ಕುಟುಂಬಕ್ಕೆ ಟಿಕೆಟ್ ಬೇಡಿಕೆ ಇಡುತ್ತಿರುವ ಕಾಂಗ್ರೆಸ್‌ನ ಹಾಲಿ ಸಚಿವರು
ಪುತ್ರ, ಪುತ್ರಿ, ಪತ್ನಿ, ಸಂಬಂಧಿಕರಿಗೆ ಟಿಕೆಟ್ ನೀಡುವಂತೆ ದುಂಬಾಲು

ಹಾವೇರಿ: ಲೋಕಸಭೆ ಅಖಾಡಕ್ಕಿಳಿಯಲು ಟಿಕೆಟ್‌ಗಾಗಿ(Ticket) ಕಸರತ್ತು ಆರಂಭವಾಗಿದೆ. ಲೋಕ‌ ಚುನಾವಣೆಯಲ್ಲಿ(Loksabha) ಕುಟುಂಬಕ್ಕೆ ಟಿಕೆಟ್ ಕೊಡಿಸಲು ನಾಯಕರು ಸರ್ಕಸ್ ನಡೆಸುತ್ತಿದ್ದಾರೆ. ಹಾವೇರಿ(haveri) ಕ್ಷೇತ್ರದಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ(Eshwarappa) ಪ್ರಯತ್ನಿಸುತ್ತಿದ್ದಾರೆ. ಇನ್ನೂ ಶಿವಕುಮಾರ್ ಉದಾಸಿ ಸ್ಪರ್ಧೆ ಮಾಡಲ್ಲ ಎಂದ ಬೆನ್ನಲ್ಲೇ ಈಶ್ವರಪ್ಪ ಆ್ಯಕ್ಟೀವ್ ಆಗಿದ್ದಾರೆ. ಹಾವೇರಿಯ ವಿವಿಧೆಡೆ ಮಾಜಿ ಸಚಿವ ಈಶ್ವರಪ್ಪ ಈಗಾಗಲೇ ಟೆಂಪಲ್ ರನ್ ಮಾಡುತ್ತಿದ್ದಾರೆ. ಹಾಲಿ ಸಂಸದರು ಸ್ಪರ್ಧೆ ಮಾಡಲ್ಲ ಎಂದಿದ್ದರಿಂದ ಕಾಂತೇಶ ಸ್ಪರ್ಧೆ ಸೂಕ್ತ ಎಂದು ಈಶ್ವರಪ್ಪ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಅನೇಕ ನಾಯಕರು ಕೂಡಾ ಇದನ್ನೇ ಹೇಳಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. ಅಲ್ಲದೇ ಎಲ್ಲರ ಅಪೇಕ್ಷೆ ಇದೆ ಆಗಿದೆ, ಎಲ್ಲಾ ಮಠಾಧೀಶರ ಆಶೀರ್ವಾದ ಇದೆ ಎಂದು ಅವರು ಹೇಳಿದರು.ಇತ್ತ ಕಾಂಗ್ರೆಸ್‌ನ ಹಾಲಿ ಸಚಿವರು ಕುಟುಂಬಸ್ಥರಿಗೆ ಟಿಕೆಟ್‌ ನೀಡುವಂತೆ ಬೇಡಿಕೆಯನ್ನು ಇಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more